ಬ್ರೇಕಿಂಗ್ ನ್ಯೂಸ್
03-10-21 04:20 pm Headline Karnataka News Network ಕ್ರೈಂ
ಕೊಪ್ಪಳ, ಅ.3: ಪೊಲೀಸ್ ಅಧಿಕಾರಿಗಳೆಂದು ಹೇಳಿ ಹಣ ವಸೂಲಿ ಮಾಡುತ್ತಿದ್ದ ಪೋಲಿ ಹುಡುಗರನ್ನು ಪೊಲೀಸರು ಬಂಧಿಸಿದ್ದಾರೆ.
ಕೊಪ್ಪಳ ಗ್ರಾಮೀಣ ಠಾಣೆ ಪೊಲೀಸರು ಗದಗ ಮೂಲದ ಸಂಜಯ ಕೊಪ್ಪದ ಹಾಗೂ ನರಗುಂದದ ಸಂಜು ಛಲವಾದಿ ಎಂಬವರನ್ನು ಬಂಧಿಸಿದ್ದಾರೆ.
ಆಗಸ್ಟ್ 15 ರಂದು ಯಲಬುರ್ಗಾದ ಭೀಮೇಶ ಎಂಬವರಿಂದ ತಾವು ಪೊಲೀಸರೆಂದು ಹೇಳಿ ಯುವಕರು ಹಣ ವಸೂಲಿ ಮಾಡಿದ್ದರು. ಮುನಿರಾಬಾದ್ ಪೇಟೆಯ ಹೊರವಲಯದಲ್ಲಿ ಘಟನೆ ನಡೆದಿತ್ತು.
ಪೊಲೀಸ್ ಅಧಿಕಾರಿಗಳೆಂದು ಹೇಳಿಕೊಂಡು ಇಬ್ಬರು ಕೂಡ ರಸ್ತೆಯಲ್ಲಿ ಹೋಗುತ್ತಿದ್ದ ವಾಹನಗಳನ್ನು ನಿಲ್ಲಿಸಿ ತಪಾಸಣೆ ಮಾಡುತ್ತಿದ್ದರು. ವಾಹನದ ತಪಾಸಣೆ ನೆಪದಲ್ಲಿ ಹಣ ಕೇಳಿದ್ದು ಬಳಿಕ ಭೀಮೇಶನ ಪರ್ಸ್ ನಲ್ಲಿದ್ದ ಎಟಿಎಂ ಕಾರ್ಡ್ ಪಿನ್ ಕೇಳಿ 1500 ರೂಪಾಯಿ ಡ್ರಾ ಮಾಡಿದ್ದರು.
ಈ ಕುರಿತು ಭೀಮೇಶ ಸಂಶಯ ಬಂದು ಕೊಪ್ಪಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ತನಿಖೆಯ ನಂತರ ಪೊಲೀಸರು ಇಬ್ಬರು ನಕಲಿಗಳನ್ನು ಬಂಧಿಸಿದ್ದಾರೆ.
ನಕಲಿ ಪೊಲೀಸ್ ಯುವಕರು ಹಲವಾರು ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆ ಇದ್ದು ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಗ್ರಾಮೀಣ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Two youths arrested for posing as Police officers in Koppala
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm