ಬ್ರೇಕಿಂಗ್ ನ್ಯೂಸ್
04-10-21 04:02 pm Headline Karnataka News Network ಕ್ರೈಂ
ಮುಂಬೈ, ಅ.4: ವಿಲಾಸಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಮಾಡಿ ಸಿಕ್ಕಿಬಿದ್ದಿರುವ ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ನಾಲ್ಕು ವರ್ಷಗಳ ಹಿಂದಿನಿಂದಲೇ ಡ್ರಗ್ಸ್ ಸೇವನೆ ಮಾಡುತ್ತಿದ್ದ. ಯುಕೆ, ದುಬೈನಲ್ಲಿ ವಿಹಾರಕ್ಕೆ ತೆರಳಿರುತ್ತಿದ್ದಾಗಲೂ ಡ್ರಗ್ಸ್ ಸೇವಿಸುವ ಚಟ ಬೆಳೆಸಿಕೊಂಡಿದ್ದ ಅನ್ನುವುದು ಎನ್ ಸಿಬಿ ಅಧಿಕಾರಿಗಳ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.
ಎನ್ ಸಿಬಿ ಅಧಿಕಾರಿಗಳು ಆರ್ಯನ್ ಖಾನ್ ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ಸಂದರ್ಭದಲ್ಲೇ ಆರ್ಯನ್ ಖಾನ್ ಪೂರ್ತಿಯಾಗಿ ಅತ್ತಿದ್ದಾನೆ. ಆನಂತರ, ತಾನು ನಾಲ್ಕು ವರ್ಷಗಳಿಂದ ಡ್ರಗ್ಸ್ ಸೇವನೆ ಮಾಡುತ್ತಿದ್ದೇನೆ ಎಂದು ಅಧಿಕಾರಿಗಳಲ್ಲಿ ಒಪ್ಪಿಕೊಂಡಿದ್ದಾನೆ. ಅಲ್ಲದೆ, ಯುಕೆ, ದುಬೈ ಇನ್ನಿತರ ದೇಶಗಳಿಗೆ ಪ್ರವಾಸ ಹೋಗುತ್ತಿದ್ದ ಸಂದರ್ಭದಲ್ಲಿಯೂ ಆರ್ಯನ್ ಖಾನ್ ಡ್ರಗ್ಸ್ ಸೇವನೆ ಮಾಡುತ್ತಿದ್ದ ಎಂಬುದನ್ನೂ ಒಪ್ಪಿಕೊಂಡಿದ್ದಾಗಿ ಅಧಿಕಾರಿಗಳ ಮೂಲಗಳು ತಿಳಿಸಿವೆ.


ಶಾರುಖ್ ಪುತ್ರ ಆರ್ಯನ್ ಖಾನ್ ಸೇರಿ ಎಂಟು ಮಂದಿಯನ್ನು ಎನ್ ಸಿಬಿ ಅಧಿಕಾರಿಗಳು ಬಂಧಿಸಿದ್ದರು. ಐಷಾರಾಮಿ ಕ್ರೂಸ್ ಹಡಗಿನಲ್ಲಿ ದೆಹಲಿ ಮೂಲದ ಕಂಪನಿಯೊಂದು ಪಾರ್ಟಿ ಆಯೋಜಿಸಿತ್ತು. ಈ ಪಾರ್ಟಿಗೂ ಹಡಗು ಸಂಸ್ಥೆಗೂ ಯಾವುದೇ ಸಂಬಂಧ ಇಲ್ಲವೆಂದು ಹಡಗಿನ ಕಂಪನಿ ತಿಳಿಸಿದೆ. ಮುನ್ ಮುನ್ ಧಮೇಚಾ, ಅರ್ಬಾಜ್ ಮರ್ಚೆಂಟ್, ಇಸ್ಮೀತ್ ಸಿಂಗ್, ಮೋಹಕ್ ಜಸ್ವಾಲ್, ಗೋಮಿತ್ ಚೋಪ್ರಾ, ನೂಪುರ್ ಸಾರಿಕಾ ಮತ್ತು ವಿಕ್ರಾಂತ್ ಚೋಕರ್ ಬಂಧಿತರಾಗಿದ್ದು, ಈ ಪೈಕಿ ಆರ್ಯನ್ ಖಾನ್ ಮತ್ತು ಅರ್ಬಾಜ್ ಮರ್ಚಂಟ್ 15 ವರ್ಷಗಳಿಂದ ಗೆಳೆಯರಾಗಿದ್ದಾರೆ.
NCB sources have said that it has been found that Shah Rukh Khan's son Aryan Khan was consuming drugs for four years. He was on drugs even during his UK and Dubai stay.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm