ಬ್ರೇಕಿಂಗ್ ನ್ಯೂಸ್
04-10-21 04:02 pm Headline Karnataka News Network ಕ್ರೈಂ
ಮುಂಬೈ, ಅ.4: ವಿಲಾಸಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಮಾಡಿ ಸಿಕ್ಕಿಬಿದ್ದಿರುವ ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ನಾಲ್ಕು ವರ್ಷಗಳ ಹಿಂದಿನಿಂದಲೇ ಡ್ರಗ್ಸ್ ಸೇವನೆ ಮಾಡುತ್ತಿದ್ದ. ಯುಕೆ, ದುಬೈನಲ್ಲಿ ವಿಹಾರಕ್ಕೆ ತೆರಳಿರುತ್ತಿದ್ದಾಗಲೂ ಡ್ರಗ್ಸ್ ಸೇವಿಸುವ ಚಟ ಬೆಳೆಸಿಕೊಂಡಿದ್ದ ಅನ್ನುವುದು ಎನ್ ಸಿಬಿ ಅಧಿಕಾರಿಗಳ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.
ಎನ್ ಸಿಬಿ ಅಧಿಕಾರಿಗಳು ಆರ್ಯನ್ ಖಾನ್ ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ಸಂದರ್ಭದಲ್ಲೇ ಆರ್ಯನ್ ಖಾನ್ ಪೂರ್ತಿಯಾಗಿ ಅತ್ತಿದ್ದಾನೆ. ಆನಂತರ, ತಾನು ನಾಲ್ಕು ವರ್ಷಗಳಿಂದ ಡ್ರಗ್ಸ್ ಸೇವನೆ ಮಾಡುತ್ತಿದ್ದೇನೆ ಎಂದು ಅಧಿಕಾರಿಗಳಲ್ಲಿ ಒಪ್ಪಿಕೊಂಡಿದ್ದಾನೆ. ಅಲ್ಲದೆ, ಯುಕೆ, ದುಬೈ ಇನ್ನಿತರ ದೇಶಗಳಿಗೆ ಪ್ರವಾಸ ಹೋಗುತ್ತಿದ್ದ ಸಂದರ್ಭದಲ್ಲಿಯೂ ಆರ್ಯನ್ ಖಾನ್ ಡ್ರಗ್ಸ್ ಸೇವನೆ ಮಾಡುತ್ತಿದ್ದ ಎಂಬುದನ್ನೂ ಒಪ್ಪಿಕೊಂಡಿದ್ದಾಗಿ ಅಧಿಕಾರಿಗಳ ಮೂಲಗಳು ತಿಳಿಸಿವೆ.


ಶಾರುಖ್ ಪುತ್ರ ಆರ್ಯನ್ ಖಾನ್ ಸೇರಿ ಎಂಟು ಮಂದಿಯನ್ನು ಎನ್ ಸಿಬಿ ಅಧಿಕಾರಿಗಳು ಬಂಧಿಸಿದ್ದರು. ಐಷಾರಾಮಿ ಕ್ರೂಸ್ ಹಡಗಿನಲ್ಲಿ ದೆಹಲಿ ಮೂಲದ ಕಂಪನಿಯೊಂದು ಪಾರ್ಟಿ ಆಯೋಜಿಸಿತ್ತು. ಈ ಪಾರ್ಟಿಗೂ ಹಡಗು ಸಂಸ್ಥೆಗೂ ಯಾವುದೇ ಸಂಬಂಧ ಇಲ್ಲವೆಂದು ಹಡಗಿನ ಕಂಪನಿ ತಿಳಿಸಿದೆ. ಮುನ್ ಮುನ್ ಧಮೇಚಾ, ಅರ್ಬಾಜ್ ಮರ್ಚೆಂಟ್, ಇಸ್ಮೀತ್ ಸಿಂಗ್, ಮೋಹಕ್ ಜಸ್ವಾಲ್, ಗೋಮಿತ್ ಚೋಪ್ರಾ, ನೂಪುರ್ ಸಾರಿಕಾ ಮತ್ತು ವಿಕ್ರಾಂತ್ ಚೋಕರ್ ಬಂಧಿತರಾಗಿದ್ದು, ಈ ಪೈಕಿ ಆರ್ಯನ್ ಖಾನ್ ಮತ್ತು ಅರ್ಬಾಜ್ ಮರ್ಚಂಟ್ 15 ವರ್ಷಗಳಿಂದ ಗೆಳೆಯರಾಗಿದ್ದಾರೆ.
NCB sources have said that it has been found that Shah Rukh Khan's son Aryan Khan was consuming drugs for four years. He was on drugs even during his UK and Dubai stay.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm