ಬ್ರೇಕಿಂಗ್ ನ್ಯೂಸ್
04-10-21 05:59 pm Headline Karnataka News Network ಕ್ರೈಂ
Photo credits : Representational
ಶಿವಮೊಗ್ಗ, ಅ.4: ಆಯುರ್ವೇದಿಕ್ ಉತ್ಪನ್ನ ಅಮೃತ್ ನೋನಿ ಬ್ರಾಂಡ್ ಹೆಸರಿನ ಔಷಧಿಯನ್ನು ನಕಲಿಯಾಗಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಶಿವಮೊಗ್ಗ ಜಿಲ್ಲೆಯ ದೊಡ್ಡಪೇಟೆ ಪೊಲೀಸರು ಭೇದಿಸಿದ್ದಾರೆ.
ಲಕ್ಷಾಂತರ ಮೌಲ್ಯದ ನಕಲಿ ಅಮೃತ್ ನೋನಿ ಔಷಧಿ ಬಾಟಲಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 31 ಬಾಕ್ಸ್ ನಲ್ಲಿ ಇಡಲಾಗಿದ್ದ ಸುಮಾರು ಏಳು ಲಕ್ಷ ಮೌಲ್ಯದ 1100 ನಕಲಿ ನೋನಿ ಔಷಧಿ ಬಾಟಲಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇತ್ತೀಚೆಗೆ ನಕಲಿ ಅಮೃತ್ ನೋನಿಯನ್ನು ಮಾರುಕಟ್ಟೆಗೆ ಮಾರಾಟ ಮಾಡಲಾಗುತ್ತಿದೆ ಎಂಬ ಅನುಮಾನ ಬಂದಿತ್ತು. ಈ ಬಗ್ಗೆ ಅಮೃತ್ ನೋನಿ ಕಂಪನಿಯ ವ್ಯಾಲ್ಯು ಪ್ರಾಡಕ್ಟ್ ವ್ಯವಸ್ಥಾಪಕ ನಿರ್ದೇಶಕ ಶಶಿಕಾಂತ್ ನಾಡಿಗ್ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಮಾರ್ನಮಿ ಬೈಲಿನಲ್ಲಿರುವ ಅಶೋಕ್ ಎಂಬವರಿಗೆ ಸೇರಿದ ಫಾರ್ಮಾದಲ್ಲಿ ನಕಲಿ ನೋನಿ ಔಷಧಿಗಳಿರುವ ಖಚಿತ ಮಾಹಿತಿ ಮೇರೆಗೆ ಶಿವಮೊಗ್ಗ ಡಿಎಸ್ಪಿ ಪ್ರಶಾಂತ್ ಮುನ್ನೋಳಿ ಮತ್ತು ದೊಡ್ಡಪೇಟೆ ಇನ್ಸ್ ಸ್ಪೆಕ್ಟರ್ ಹರೀಶ್ ಪಟೇಲ್ ನೇತೃತ್ವದ ತಂಡ ದಾಳಿ ನಡೆಸಿದ್ದು 31 ಬಾಕ್ಸ್ ನಕಲಿ ನೋನಿ ಔಷಧಿಯನ್ನು ವಶಪಡಿಸಿಕೊಂಡಿದೆ.
ಇತ್ತೀಚಿನ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯತೆ ಪಡೆದಿರುವ ಅಮೃತ್ ನೋನಿ ಔಷಧಿಯ ಬ್ರಾಂಡಿಗೂ ಖದೀಮರು ಕನ್ನ ಹಾಕಿರುವುದು ಈ ಮೂಲಕ ಬಯಲಾಗಿದೆ. ಫಾರ್ಮಾಸಿಸ್ಟ್ ಅಶೋಕ್, ನಕಲಿ ಅಮೃತ್ ನೋನಿ ಔಷಧಿಯನ್ನು ಚಂಡೀಗಢದಿಂದ ತರಿಸುತ್ತಿರುವುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಚಂಡೀಗಢದಲ್ಲಿ ಯಾರು ನಕಲಿ ಔಷಧಿ ತಯಾರಿಸುತ್ತಿದ್ದಾರೆ, ಯಾರು ಪೂರೈಕೆ ಮಾಡುತ್ತಿದ್ದಾರೆ ಎನ್ನುವ ಬಗ್ಗೆ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.
Amruth Noni is said to be a fake health product Police bust fake factory in Chandigarh. 1100 bottles Amruth nony products seized in Shimoga for sale that was kept illegally.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm