ಬ್ರೇಕಿಂಗ್ ನ್ಯೂಸ್
04-10-21 05:59 pm Headline Karnataka News Network ಕ್ರೈಂ
Photo credits : Representational
ಶಿವಮೊಗ್ಗ, ಅ.4: ಆಯುರ್ವೇದಿಕ್ ಉತ್ಪನ್ನ ಅಮೃತ್ ನೋನಿ ಬ್ರಾಂಡ್ ಹೆಸರಿನ ಔಷಧಿಯನ್ನು ನಕಲಿಯಾಗಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಶಿವಮೊಗ್ಗ ಜಿಲ್ಲೆಯ ದೊಡ್ಡಪೇಟೆ ಪೊಲೀಸರು ಭೇದಿಸಿದ್ದಾರೆ.
ಲಕ್ಷಾಂತರ ಮೌಲ್ಯದ ನಕಲಿ ಅಮೃತ್ ನೋನಿ ಔಷಧಿ ಬಾಟಲಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 31 ಬಾಕ್ಸ್ ನಲ್ಲಿ ಇಡಲಾಗಿದ್ದ ಸುಮಾರು ಏಳು ಲಕ್ಷ ಮೌಲ್ಯದ 1100 ನಕಲಿ ನೋನಿ ಔಷಧಿ ಬಾಟಲಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇತ್ತೀಚೆಗೆ ನಕಲಿ ಅಮೃತ್ ನೋನಿಯನ್ನು ಮಾರುಕಟ್ಟೆಗೆ ಮಾರಾಟ ಮಾಡಲಾಗುತ್ತಿದೆ ಎಂಬ ಅನುಮಾನ ಬಂದಿತ್ತು. ಈ ಬಗ್ಗೆ ಅಮೃತ್ ನೋನಿ ಕಂಪನಿಯ ವ್ಯಾಲ್ಯು ಪ್ರಾಡಕ್ಟ್ ವ್ಯವಸ್ಥಾಪಕ ನಿರ್ದೇಶಕ ಶಶಿಕಾಂತ್ ನಾಡಿಗ್ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಮಾರ್ನಮಿ ಬೈಲಿನಲ್ಲಿರುವ ಅಶೋಕ್ ಎಂಬವರಿಗೆ ಸೇರಿದ ಫಾರ್ಮಾದಲ್ಲಿ ನಕಲಿ ನೋನಿ ಔಷಧಿಗಳಿರುವ ಖಚಿತ ಮಾಹಿತಿ ಮೇರೆಗೆ ಶಿವಮೊಗ್ಗ ಡಿಎಸ್ಪಿ ಪ್ರಶಾಂತ್ ಮುನ್ನೋಳಿ ಮತ್ತು ದೊಡ್ಡಪೇಟೆ ಇನ್ಸ್ ಸ್ಪೆಕ್ಟರ್ ಹರೀಶ್ ಪಟೇಲ್ ನೇತೃತ್ವದ ತಂಡ ದಾಳಿ ನಡೆಸಿದ್ದು 31 ಬಾಕ್ಸ್ ನಕಲಿ ನೋನಿ ಔಷಧಿಯನ್ನು ವಶಪಡಿಸಿಕೊಂಡಿದೆ.
ಇತ್ತೀಚಿನ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯತೆ ಪಡೆದಿರುವ ಅಮೃತ್ ನೋನಿ ಔಷಧಿಯ ಬ್ರಾಂಡಿಗೂ ಖದೀಮರು ಕನ್ನ ಹಾಕಿರುವುದು ಈ ಮೂಲಕ ಬಯಲಾಗಿದೆ. ಫಾರ್ಮಾಸಿಸ್ಟ್ ಅಶೋಕ್, ನಕಲಿ ಅಮೃತ್ ನೋನಿ ಔಷಧಿಯನ್ನು ಚಂಡೀಗಢದಿಂದ ತರಿಸುತ್ತಿರುವುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಚಂಡೀಗಢದಲ್ಲಿ ಯಾರು ನಕಲಿ ಔಷಧಿ ತಯಾರಿಸುತ್ತಿದ್ದಾರೆ, ಯಾರು ಪೂರೈಕೆ ಮಾಡುತ್ತಿದ್ದಾರೆ ಎನ್ನುವ ಬಗ್ಗೆ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.
Amruth Noni is said to be a fake health product Police bust fake factory in Chandigarh. 1100 bottles Amruth nony products seized in Shimoga for sale that was kept illegally.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm