ಬ್ರೇಕಿಂಗ್ ನ್ಯೂಸ್
05-10-21 04:24 pm Mangaluru Correspondent ಕ್ರೈಂ
ಉಳ್ಳಾಲ, ಅ.5: ಬಸ್ಸಿನಿಂದ ಇಳಿದು ಮನೆ ಕಡೆಗೆ ತೆರಳುತ್ತಿದ್ದ ಕಾಲೇಜು ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿ ಐ ಲವ್ ಯೂ ಅಂತ ಹೇಳಿ ಕೈ ಎಳೆದು ಅಪ್ಪಿಕೊಳ್ಳಲೆತ್ನಿಸಿದ ಅನ್ಯಕೋಮಿನ ಯುವಕನನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದ ಘಟನೆ ಹರೇಕಳ ಗ್ರಾಮದಲ್ಲಿ ನಡೆದಿದೆ.
ಅಡ್ಯಾರ್ ಕಣ್ಣೂರು ನಿವಾಸಿ ಯಾಕೂಬ್ (43) ಬಂಧಿತ ಕಾಮುಕ. ವಿದ್ಯಾರ್ಥಿನಿ ಇಂದು ಮಧ್ಯಾಹ್ನ ಹರೇಕಳ ಗ್ರಾಮದ ಮಿಷನ್ ಕಂಪೌಂಡ್ ಬಸ್ ನಿಲ್ದಾಣದಲ್ಲಿ ಇಳಿದು ಕಲ್ಲೈ, ವಡ್ಡೆದಗುರಿ ದಾರಿಯಾಗಿ ಮನೆಯತ್ತ ಹೆಜ್ಜೆ ಹಾಕುತ್ತಿದ್ದ ವೇಳೆ ಯಾಕೂಬ್ ಅಡ್ಡಗಟ್ಟಿದ್ದಾನೆ. ಐ ಲವ್ ಯೂ ಅಂತ ಹೇಳಿ ಆಕೆಯ ಕೈ ಎಳೆದು ಅಪ್ಪಿಕೊಳ್ಳಲು ಮುಂದಾಗಿದ್ದು ಪ್ರತಿಭಟಿಸಿದ ಯುವತಿ ಕಾಮುಕನಿಂದ ತಪ್ಪಿಸಿ ಮಂದಕ್ಕೆ ಸಾಗಿದ್ದಾಳೆ. ಪಟ್ಟು ಬಿಡದ ಕಾಮುಕ ಯಾಕೂಬ್ ಪೊದೆಗಳಲ್ಲಿ ಅಡಗಿ ಯುವತಿಗೆ ಅಶ್ಲೀಲ ಸನ್ನೆಗೈದಿದ್ದು ಯುವತಿ ಬೊಬ್ಬೆ ಹೊಡೆದಿದ್ದಾಳೆ. ಯುವತಿಯ ಬೊಬ್ಬೆ ಕೇಳಿದ ಗ್ರಾಮಸ್ಥರು ಕಾಮುಕನನ್ನ ಹಿಡಿಯಲು ಯತ್ನಿಸಿದ್ದು ಕೊಣಾಜೆ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಬಳಿಕ ಎಲಿಯಾರ್ ಪದವು ಎಂಬಲ್ಲಿ ಆರೋಪಿ ಯಾಕೂಬನನ್ನ ಗ್ರಾಮಸ್ಥರು ಹಿಡಿದು ಕೊಣಾಜೆ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಬಂಧಿತ ಆರೋಪಿ ಯಾಕೂಬ್ ಗೆ ದೇರಳಕಟ್ಟೆಯ ಅಡ್ಕರೆ ಎಂಬಲ್ಲಿ ಸಂಬಂಧಿಗಳ ಮನೆಯಿದೆ. ಅಲ್ಲಿಗೆ ಬಂದಿದ್ದ ವೇಳೆ ಘಟನೆ ನಡೆದಿದೆ. ಲಾಕ್ಡೌನ್ ವೇಳೆ ಯಾಕೂಬ್ ಕೊಣಾಜೆ ಪರಂಡೆಯ ಉಳ್ಳಾಲ್ತಿ ಅಮ್ಮನವರ ಕ್ಷೇತ್ರದಲ್ಲಿ ಕಳ್ಳತನಕ್ಕೆ ಯತ್ನಿಸಿ ಮಾನಸಿಕ ಅಸ್ವಸ್ಥನಂತೆ ನಟಿಸಿದ್ದ. ಈತನ ವಿರುದ್ಧ ಕೊಣಾಜೆ ಠಾಣೆಯಲ್ಲಿ ಈ ಹಿಂದೆಯೂ ಲೈಂಗಿಕ ಕಿರುಕುಳ ಪ್ರಕರಣವೂ ದಾಖಲಾಗಿತ್ತು.
Mangalore Man tries to Misbehave with Interfaith college-going Girl while getting down from the Bus. Konaje Police who reached the spot has taken him to Custody. Adyar Resident Ayub (43) is the man taken to custody.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm