ಬ್ರೇಕಿಂಗ್ ನ್ಯೂಸ್
06-10-21 02:08 pm Bangalore Reporter ಕ್ರೈಂ
Photo credits : ACCUSED SHAKTHI, LOVER
ಬೆಂಗಳೂರು, ಅ.6: ತಾಯಿಯೇ ತನ್ನ ಪ್ರಿಯತಮನ ಜೊತೆ ಸೇರಿ ತನ್ನ 16 ವರ್ಷದ ಮಗನನ್ನು ಕೊಂದು ಹಾಕಿದ ಪ್ರಕರಣ ನಡೆದಿದ್ದು ಹಲಸೂರು ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ.
ನಂದು (16) ಮೃತ ವಿದ್ಯಾರ್ಥಿಯಾಗಿದ್ದು, ತಾಯಿ ಗೀತಾ ಮತ್ತು ಆಕೆಯ ಪ್ರಿಯಕರ ಎನ್ನಲಾದ ಶಕ್ತಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಗೀತಾ ತನ್ನ ಗಂಡನ ಜೊತೆ ಕಲಹ ಏರ್ಪಟ್ಟು ಆರು ವರ್ಷಗಳಿಂದ ತನ್ನ ಮಕ್ಕಳ ಜೊತೆ ಪ್ರತ್ಯೇಕವಾಗಿ ವಾಸವಿದ್ದಳು. ಬೇರೆಯವರ ಮನೆಗಳಿಗೆ ಮನೆ ಕೆಲಸಕ್ಕೆ ಹೋಗುತ್ತಾ ಇಬ್ಬರು ಮಕ್ಕಳನ್ನು ಸಾಕಿದ್ದಳು. ಈ ವೇಳೆ, ಶಕ್ತಿ ಎಂಬಾತನ ಪರಿಚಯ ಆಗಿದ್ದು, ಆಕೆಯ ಮನೆಗೆ ಬರತೊಡಗಿದ್ದ. ಗೀತಾ ಮತ್ತು ಶಕ್ತಿ ನಡುವೆ ಸಂಬಂಧ ಬೆಳೆದಿತ್ತು.
ಆದರೆ, ಅಪರಿಚಿತ ವ್ಯಕ್ತಿಯೊಬ್ಬ ತಮ್ಮ ಮನೆಗೆ ಬರುವುದನ್ನು 16 ವರ್ಷದ ಮಗ ವಿರೋಧಿಸಿದ್ದ. ಈ ವಿಚಾರದಲ್ಲಿ ಕಲಹ ಏರ್ಪಟ್ಟಿದ್ದು ಮಂಗಳವಾರ ಗೀತಾಳ ಮನೆಗೆ ಬಂದಿದ್ದ ಶಕ್ತಿ ಆಕೆಯ ಮಗನ ಜೊತೆ ಜಗಳ ಮಾಡಿದ್ದಾನೆ. ಆನಂತರ, ಹುಡುಗನ ಹೊಟ್ಟೆ ಮತ್ತು ಎದೆಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾನೆ. ಇದಕ್ಕೆ ಗೀತಾ ಸಾಥ್ ನೀಡಿದ್ದಾಳೆ ಎನ್ನಲಾಗಿತ್ತು. ಹುಡುಗ ಆಬಳಿಕ ಆಸ್ಪತ್ರೆಯಲ್ಲಿ ಸಾವು ಕಂಡಿದ್ದ. ಪೊಲೀಸರು ಗೀತಾ ಮತ್ತು ಶಕ್ತಿಯನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
The Karnataka Police have arrested a woman and her lover, on charges of killing her 16-year-son in Bengaluru, police sources said on Wednesday. The deceased boy is identified as Nandu. Geetha, his mother, and Shakthi, her lover, have been arrested by the jurisdictional Halasuru police.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm