ಬ್ರೇಕಿಂಗ್ ನ್ಯೂಸ್
06-10-21 02:08 pm Bangalore Reporter ಕ್ರೈಂ
Photo credits : ACCUSED SHAKTHI, LOVER
ಬೆಂಗಳೂರು, ಅ.6: ತಾಯಿಯೇ ತನ್ನ ಪ್ರಿಯತಮನ ಜೊತೆ ಸೇರಿ ತನ್ನ 16 ವರ್ಷದ ಮಗನನ್ನು ಕೊಂದು ಹಾಕಿದ ಪ್ರಕರಣ ನಡೆದಿದ್ದು ಹಲಸೂರು ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ.
ನಂದು (16) ಮೃತ ವಿದ್ಯಾರ್ಥಿಯಾಗಿದ್ದು, ತಾಯಿ ಗೀತಾ ಮತ್ತು ಆಕೆಯ ಪ್ರಿಯಕರ ಎನ್ನಲಾದ ಶಕ್ತಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಗೀತಾ ತನ್ನ ಗಂಡನ ಜೊತೆ ಕಲಹ ಏರ್ಪಟ್ಟು ಆರು ವರ್ಷಗಳಿಂದ ತನ್ನ ಮಕ್ಕಳ ಜೊತೆ ಪ್ರತ್ಯೇಕವಾಗಿ ವಾಸವಿದ್ದಳು. ಬೇರೆಯವರ ಮನೆಗಳಿಗೆ ಮನೆ ಕೆಲಸಕ್ಕೆ ಹೋಗುತ್ತಾ ಇಬ್ಬರು ಮಕ್ಕಳನ್ನು ಸಾಕಿದ್ದಳು. ಈ ವೇಳೆ, ಶಕ್ತಿ ಎಂಬಾತನ ಪರಿಚಯ ಆಗಿದ್ದು, ಆಕೆಯ ಮನೆಗೆ ಬರತೊಡಗಿದ್ದ. ಗೀತಾ ಮತ್ತು ಶಕ್ತಿ ನಡುವೆ ಸಂಬಂಧ ಬೆಳೆದಿತ್ತು.
ಆದರೆ, ಅಪರಿಚಿತ ವ್ಯಕ್ತಿಯೊಬ್ಬ ತಮ್ಮ ಮನೆಗೆ ಬರುವುದನ್ನು 16 ವರ್ಷದ ಮಗ ವಿರೋಧಿಸಿದ್ದ. ಈ ವಿಚಾರದಲ್ಲಿ ಕಲಹ ಏರ್ಪಟ್ಟಿದ್ದು ಮಂಗಳವಾರ ಗೀತಾಳ ಮನೆಗೆ ಬಂದಿದ್ದ ಶಕ್ತಿ ಆಕೆಯ ಮಗನ ಜೊತೆ ಜಗಳ ಮಾಡಿದ್ದಾನೆ. ಆನಂತರ, ಹುಡುಗನ ಹೊಟ್ಟೆ ಮತ್ತು ಎದೆಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾನೆ. ಇದಕ್ಕೆ ಗೀತಾ ಸಾಥ್ ನೀಡಿದ್ದಾಳೆ ಎನ್ನಲಾಗಿತ್ತು. ಹುಡುಗ ಆಬಳಿಕ ಆಸ್ಪತ್ರೆಯಲ್ಲಿ ಸಾವು ಕಂಡಿದ್ದ. ಪೊಲೀಸರು ಗೀತಾ ಮತ್ತು ಶಕ್ತಿಯನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
The Karnataka Police have arrested a woman and her lover, on charges of killing her 16-year-son in Bengaluru, police sources said on Wednesday. The deceased boy is identified as Nandu. Geetha, his mother, and Shakthi, her lover, have been arrested by the jurisdictional Halasuru police.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm