ಬ್ರೇಕಿಂಗ್ ನ್ಯೂಸ್
06-10-21 02:08 pm Bangalore Reporter ಕ್ರೈಂ
Photo credits : ACCUSED SHAKTHI, LOVER
ಬೆಂಗಳೂರು, ಅ.6: ತಾಯಿಯೇ ತನ್ನ ಪ್ರಿಯತಮನ ಜೊತೆ ಸೇರಿ ತನ್ನ 16 ವರ್ಷದ ಮಗನನ್ನು ಕೊಂದು ಹಾಕಿದ ಪ್ರಕರಣ ನಡೆದಿದ್ದು ಹಲಸೂರು ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ.
ನಂದು (16) ಮೃತ ವಿದ್ಯಾರ್ಥಿಯಾಗಿದ್ದು, ತಾಯಿ ಗೀತಾ ಮತ್ತು ಆಕೆಯ ಪ್ರಿಯಕರ ಎನ್ನಲಾದ ಶಕ್ತಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಗೀತಾ ತನ್ನ ಗಂಡನ ಜೊತೆ ಕಲಹ ಏರ್ಪಟ್ಟು ಆರು ವರ್ಷಗಳಿಂದ ತನ್ನ ಮಕ್ಕಳ ಜೊತೆ ಪ್ರತ್ಯೇಕವಾಗಿ ವಾಸವಿದ್ದಳು. ಬೇರೆಯವರ ಮನೆಗಳಿಗೆ ಮನೆ ಕೆಲಸಕ್ಕೆ ಹೋಗುತ್ತಾ ಇಬ್ಬರು ಮಕ್ಕಳನ್ನು ಸಾಕಿದ್ದಳು. ಈ ವೇಳೆ, ಶಕ್ತಿ ಎಂಬಾತನ ಪರಿಚಯ ಆಗಿದ್ದು, ಆಕೆಯ ಮನೆಗೆ ಬರತೊಡಗಿದ್ದ. ಗೀತಾ ಮತ್ತು ಶಕ್ತಿ ನಡುವೆ ಸಂಬಂಧ ಬೆಳೆದಿತ್ತು.
ಆದರೆ, ಅಪರಿಚಿತ ವ್ಯಕ್ತಿಯೊಬ್ಬ ತಮ್ಮ ಮನೆಗೆ ಬರುವುದನ್ನು 16 ವರ್ಷದ ಮಗ ವಿರೋಧಿಸಿದ್ದ. ಈ ವಿಚಾರದಲ್ಲಿ ಕಲಹ ಏರ್ಪಟ್ಟಿದ್ದು ಮಂಗಳವಾರ ಗೀತಾಳ ಮನೆಗೆ ಬಂದಿದ್ದ ಶಕ್ತಿ ಆಕೆಯ ಮಗನ ಜೊತೆ ಜಗಳ ಮಾಡಿದ್ದಾನೆ. ಆನಂತರ, ಹುಡುಗನ ಹೊಟ್ಟೆ ಮತ್ತು ಎದೆಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾನೆ. ಇದಕ್ಕೆ ಗೀತಾ ಸಾಥ್ ನೀಡಿದ್ದಾಳೆ ಎನ್ನಲಾಗಿತ್ತು. ಹುಡುಗ ಆಬಳಿಕ ಆಸ್ಪತ್ರೆಯಲ್ಲಿ ಸಾವು ಕಂಡಿದ್ದ. ಪೊಲೀಸರು ಗೀತಾ ಮತ್ತು ಶಕ್ತಿಯನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
The Karnataka Police have arrested a woman and her lover, on charges of killing her 16-year-son in Bengaluru, police sources said on Wednesday. The deceased boy is identified as Nandu. Geetha, his mother, and Shakthi, her lover, have been arrested by the jurisdictional Halasuru police.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm