ಬ್ರೇಕಿಂಗ್ ನ್ಯೂಸ್
07-10-21 11:41 am Mangaluru Correspondent ಕ್ರೈಂ
ಮಂಗಳೂರು, ಅ.7: ನಿನ್ನೆ ರಾತ್ರಿ ನಗರದಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆದಿದೆ. ಕದ್ರಿ ಪಾರ್ಕ್ ಬಳಿ ನಿಂತುಕೊಂಡಿದ್ದ ಕಾಲೇಜು ವಿದ್ಯಾರ್ಥಿಗಳಿಗೆ ಬಜರಂಗದಳ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.
ಅಲೋಶಿಯಸ್ ಕಾಲೇಜಿನಲ್ಲಿ ಕಲಿಯುತ್ತಿರುವ ಕೇರಳ ಮೂಲದ ನಾಲ್ವರು ವಿದ್ಯಾರ್ಥಿಗಳು ಕದ್ರಿ ಪಾರ್ಕ್ ಬಳಿ ನಿಂತುಕೊಂಡಿದ್ದರು. ರಾತ್ರಿ 11 ಗಂಟೆ ಸುಮಾರಿಗೆ ಇಬ್ಬರು ಹುಡುಗರು, ಇಬ್ಬರು ಹುಡುಗಿಯರು ನಿಂತಿದ್ದನ್ನು ನೋಡಿದ ಬಜರಂಗದಳ ಕಾರ್ಯಕರ್ತರು ಎನ್ನಲಾದ ಯುವಕರು ಪ್ರಶ್ನೆ ಮಾಡಿದ್ದಾರೆ. ಅದರಲ್ಲಿ ಒಬ್ಬಾತ ಅನ್ಯಧರ್ಮದ ಯುವಕ ಎನ್ನುವುದನ್ನು ಅರಿತು ಹೊಡೆದಿದ್ದಾರೆ. ಬಳಿಕ ಅವರ ನಡುವೆ ಜಟಾಪಟಿ ನಡೆದಿದ್ದು ಪೊಲೀಸರಿಗೆ ಕರೆ ಮಾಡಿದ್ದಾರೆ.
ಸ್ಥಳಕ್ಕೆ ಬಂದ ಪೊಲೀಸರು ಎರಡೂ ಕಡೆಯ ತಂಡವನ್ನು ಠಾಣೆಗೆ ಒಯ್ದಿದ್ದಾರೆ. ವಿದ್ಯಾರ್ಥಿಗಳು ತಮ್ಮ ಮೇಲೆ ಹಲ್ಲೆ ನಡೆಸಿದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಇಬ್ಬರು ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ವಾರದ ಹಿಂದೆ ಸುರತ್ಕಲ್ ನಲ್ಲಿ ಬೊಲೆರೋ ಜೀಪಿನಲ್ಲಿ ತೆರಳುತ್ತಿದ್ದ ಮೆಡಿಕಲ್ ವಿದ್ಯಾರ್ಥಿಗಳ ಮೇಲೆ ಬಜರಂಗದಳ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದರು. ಈ ಬಗ್ಗೆ ಭಾರೀ ಆಕ್ರೋಶವೂ ಕೇಳಿಬಂದಿತ್ತು. ಇದೇ ವಿಚಾರದಲ್ಲಿ ಬಜರಂಗದಳ ಸುರತ್ಕಲ್ ಪೇಟೆಯಲ್ಲಿ ಪ್ರತಿಭಟನಾ ಕಾರ್ಯಕ್ರಮ ನಡೆಸಿ, ಅನ್ಯಧರ್ಮೀಯರ ವಿರುದ್ಧ ಪ್ರಚೋದನಾತ್ಮಕ ಹೇಳಿಕೆ ನೀಡಿದ ಘಟನೆಯೂ ನಡೆದಿತ್ತು.
Two Bajarang dal members were arrested for Moral policing at Kadri in Mangalore. Four college students who were near Kadri Park were questioned by Bajarang dal members and assaulted a boy who was other interfaith.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm