ಬ್ರೇಕಿಂಗ್ ನ್ಯೂಸ್
09-10-21 06:52 pm Headline Karnataka News Network ಕ್ರೈಂ
ಬೆಂಗಳೂರು, ಅ.9: ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತ ಯುವ ಪೀಳಿಗೆಗೆ ಮಾರಕವಾಗಿದ್ದಂತಹ ಕೇರಳ ಹಾಗೂ ಮಣಿಪುರ ಮೂಲದ ಇಬ್ಬರು ಆರೋಪಿಗಳನ್ನು ಎಚ್ಎಸ್ಆರ್ ಲೇಔಟ್ ಪೊಲೀಸರು ಬಂಧಿಸಿ 10 ಲಕ್ಷ ರೂ.ಮೌಲ್ಯದ ಗಾಂಜಾ, ಎಂಡಿಎಂಎ ಮಾತ್ರೆಗಳು, ಹೆರಾಯಿನ್ ಹಾಗೂ 3 ಸಾವಿರ ಹಣ ವಶಪಡಿಸಿಕೊಂಡಿದ್ದಾರೆ.
ನಗರದಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡಿ ಯುವ ಜನಾಂಗವನ್ನು ತಪ್ಪುದಾರಿಗೆಳೆಯುತ್ತಿರುವ ಡ್ರಗ್ ಪೆಡ್ಲರ್ಗಳ ಬಂಧನಕ್ಕೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾಗ ಇಬ್ಬರು ಅಂತಾರಾಜ್ಯ ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರಿಂದ 2.50 ಲಕ್ಷ ರೂ. ಬೆಲೆಯ 3 ಕೆಜಿ 750 ಗ್ರಾಂ ಗಾಂಜಾ, 4.50 ಲಕ್ಷ ಬೆಲೆಯ 300 ಎಂಡಿಎಂಎ ಮಾತ್ರೆಗಳು, 3 ಲಕ್ಷ ರೂ. ಬೆಲೆಯ ಹೆರಾಯಿನ್ ಹಾಗೂ ಮಾದಕ ವಸ್ತು ಮಾರಾಟ ಮಾಡಿ ಸಂಪಾದಿಸಿದ್ದ 3 ಸಾವಿರ ಹಣ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಕಾನೂನು ರೀತಿಯ ಕ್ರಮ ಜರುಗಿಸಲಾಗಿದೆ.
ಆಗ್ನೇಯ ವಿಭಾಗದ ಉಪ ಪೊಲೀಸ್ ಆಯುಕ್ತ ಶ್ರೀನಾಥ್ ಮಹದೇವ್ ಜೋಶಿ, ಸಹಾಯಕ ಪೊಲೀಸ್ ಆಯುಕ್ತ ಸುೀರ್ ಹೆಗಡೆ ಮಾರ್ಗದರ್ಶನದಲ್ಲಿ ಎಚ್ಎಸ್ಆರ್ ಲೇಔಟ್ ಠಾಣೆ ಇನ್ಸ್ಪೆಕ್ಟರ್ ಮುನಿರೆಡ್ಡಿ, ಪಿಎಸ್ಐ ಕುಮಾರ್ ಮುಕನವರ್, ಎಎಸ್ಐ ಶರಣಪ್ಪ ವಣಗೇರಿ ಅವರನ್ನೊಳಗೊಂಡ ಸಿಬ್ಬಂದಿ ಈ ಕಾರ್ಯಾಚರಣೆ ಕೈಗೊಂಡಿದ್ದರು. ಈ ಕಾರ್ಯದ ಬಗ್ಗೆ ಮೇಲಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
HSR Layout police arrested two accused of Kerala and Manipur and seized Rs 10 lakh worth of marijuana, MDMA tablets, heroin and 3000 rupees.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm