ಬ್ರೇಕಿಂಗ್ ನ್ಯೂಸ್
10-10-21 08:13 am Mangalore Reporter ಕ್ರೈಂ
ಮೂಡುಬಿದ್ರೆ, ಅ.10: ಮುಸ್ಲಿಮ್ ದಂಪತಿ ಜೊತೆ ಕಾರಿನಲ್ಲಿ ಇಬ್ಬರು ಹಿಂದು ಯುವತಿಯರು ಪ್ರಯಾಣಿಸುತ್ತಿದ್ದುದನ್ನು ಗಮನಿಸಿದ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಕಾರನ್ನು ಅಡ್ಡಗಟ್ಟಿ ಅವಾಚ್ಯವಾಗಿ ನಿಂದಿಸಿದ ಘಟನೆ ನಡೆದಿದ್ದು, ಮತ್ತೊಂದು ನೈತಿಕ ಪೊಲೀಸ್ ಗಿರಿ ಘಟನೆಯ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮುಸ್ಲಿಮ್ ದಂಪತಿ ಬೆಳುವಾಯಿ ಕಡೆಯಿಂದ ಮೂಡುಬಿದ್ರೆ ಕಡೆಗೆ ಆಲ್ಟೋ ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ, ಬೇರೆ ವಾಹನದಲ್ಲಿ ಹಿಂಬಾಲಿಸಿ ಬಂದ ಹಿಂದು ಸಂಘಟನೆಯ ಕಾರ್ಯಕರ್ತರು ಆಲ್ಟೋ ಕಾರನ್ನು ಕೆಸರ್ ಗದ್ದೆ ಎಂಬಲ್ಲಿ ಅಡ್ಡಹಾಕಿದ್ದಾರೆ. ಆನಂತರ, ಕಾರನ್ನು ನಿಲ್ಲಿಸಿ ಮುಸ್ಲಿಮ್ ದಂಪತಿ ಮತ್ತು ಅದರಲ್ಲಿದ್ದ ಇಬ್ಬರು ಹೆಣ್ಮಕ್ಕಳನ್ನು ಅವಾಚ್ಯವಾಗಿ ನಿಂದಿಸಿದ್ದಾರೆ. ಮುಸ್ಲಿಂ ದಂಪತಿ ಪರಿಚಿತರಾಗಿದ್ದರಿಂದ ಯುವತಿಯರು ಅವರ ಜೊತೆ ಕಾರಿನಲ್ಲಿ ತೆರಳುತ್ತಿದ್ದರು.

ಪ್ರಕರಣದ ಬಗ್ಗೆ ಮೂಡುಬಿದ್ರೆ ಠಾಣೆಯಲ್ಲಿ ಕೇಸು ದಾಖಲಾಗಿದ್ದು, ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಹಿಂದು ಜಾಗರಣ ವೇದಿಕೆಯ ಮೂಡುಬಿದ್ರೆ ಘಟಕದ ಮುಖಂಡ ಸಮಿತ್ ರಾಜ್ ದರೆಗುಡ್ಡೆ ಮತ್ತು ಕಾರ್ಯಕರ್ತ ಸಂದೀಪ್ ಪೂಜಾರಿ ಬಂಧಿತರಾಗಿದ್ದು, ಅವರ ವಿರುದ್ಧ 354, 153 ಎ, 504, 506 ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ್ದಾರೆ. ಕಾರಿನಲ್ಲಿದ್ದ ದಂಪತಿ ಮತ್ತು ಇಬ್ಬರು ಹೆಣ್ಣು ಮಕ್ಕಳು ಕಾರ್ಕಳ ತಾಲೂಕಿಗೆ ಸೇರಿದವರಾಗಿದ್ದು, ಅವರೇ ದೂರು ನೀಡಿದ್ದರು.
Moral Policing in Moodbidri Two Hindu girls stopped for travelling in car with Muslim Youths. Two Bajarang Dal members arrested for misbehaving with girls. Mangalore is reporting several back to back moral policing cases in two weeks.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 11:26 pm
HK News Staffer
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm