ಬ್ರೇಕಿಂಗ್ ನ್ಯೂಸ್
10-10-21 08:13 am Mangalore Reporter ಕ್ರೈಂ
ಮೂಡುಬಿದ್ರೆ, ಅ.10: ಮುಸ್ಲಿಮ್ ದಂಪತಿ ಜೊತೆ ಕಾರಿನಲ್ಲಿ ಇಬ್ಬರು ಹಿಂದು ಯುವತಿಯರು ಪ್ರಯಾಣಿಸುತ್ತಿದ್ದುದನ್ನು ಗಮನಿಸಿದ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಕಾರನ್ನು ಅಡ್ಡಗಟ್ಟಿ ಅವಾಚ್ಯವಾಗಿ ನಿಂದಿಸಿದ ಘಟನೆ ನಡೆದಿದ್ದು, ಮತ್ತೊಂದು ನೈತಿಕ ಪೊಲೀಸ್ ಗಿರಿ ಘಟನೆಯ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮುಸ್ಲಿಮ್ ದಂಪತಿ ಬೆಳುವಾಯಿ ಕಡೆಯಿಂದ ಮೂಡುಬಿದ್ರೆ ಕಡೆಗೆ ಆಲ್ಟೋ ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ, ಬೇರೆ ವಾಹನದಲ್ಲಿ ಹಿಂಬಾಲಿಸಿ ಬಂದ ಹಿಂದು ಸಂಘಟನೆಯ ಕಾರ್ಯಕರ್ತರು ಆಲ್ಟೋ ಕಾರನ್ನು ಕೆಸರ್ ಗದ್ದೆ ಎಂಬಲ್ಲಿ ಅಡ್ಡಹಾಕಿದ್ದಾರೆ. ಆನಂತರ, ಕಾರನ್ನು ನಿಲ್ಲಿಸಿ ಮುಸ್ಲಿಮ್ ದಂಪತಿ ಮತ್ತು ಅದರಲ್ಲಿದ್ದ ಇಬ್ಬರು ಹೆಣ್ಮಕ್ಕಳನ್ನು ಅವಾಚ್ಯವಾಗಿ ನಿಂದಿಸಿದ್ದಾರೆ. ಮುಸ್ಲಿಂ ದಂಪತಿ ಪರಿಚಿತರಾಗಿದ್ದರಿಂದ ಯುವತಿಯರು ಅವರ ಜೊತೆ ಕಾರಿನಲ್ಲಿ ತೆರಳುತ್ತಿದ್ದರು.

ಪ್ರಕರಣದ ಬಗ್ಗೆ ಮೂಡುಬಿದ್ರೆ ಠಾಣೆಯಲ್ಲಿ ಕೇಸು ದಾಖಲಾಗಿದ್ದು, ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಹಿಂದು ಜಾಗರಣ ವೇದಿಕೆಯ ಮೂಡುಬಿದ್ರೆ ಘಟಕದ ಮುಖಂಡ ಸಮಿತ್ ರಾಜ್ ದರೆಗುಡ್ಡೆ ಮತ್ತು ಕಾರ್ಯಕರ್ತ ಸಂದೀಪ್ ಪೂಜಾರಿ ಬಂಧಿತರಾಗಿದ್ದು, ಅವರ ವಿರುದ್ಧ 354, 153 ಎ, 504, 506 ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ್ದಾರೆ. ಕಾರಿನಲ್ಲಿದ್ದ ದಂಪತಿ ಮತ್ತು ಇಬ್ಬರು ಹೆಣ್ಣು ಮಕ್ಕಳು ಕಾರ್ಕಳ ತಾಲೂಕಿಗೆ ಸೇರಿದವರಾಗಿದ್ದು, ಅವರೇ ದೂರು ನೀಡಿದ್ದರು.
Moral Policing in Moodbidri Two Hindu girls stopped for travelling in car with Muslim Youths. Two Bajarang Dal members arrested for misbehaving with girls. Mangalore is reporting several back to back moral policing cases in two weeks.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
11-08-26 01:04 pm
HK News Staffer
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am