ಬ್ರೇಕಿಂಗ್ ನ್ಯೂಸ್
10-10-21 08:13 pm Mangalore Reporter ಕ್ರೈಂ
ಉಳ್ಳಾಲ, ಅ.10 :ಬೇಕರಿ ಅಂಗಡಿಗೆ ಖರೀದಿಗೆ ತೆರಳಿದ್ದ 13 ವರ್ಷದ ಬಾಲಕಿಯನ್ನು ಒಳಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕೊಣಾಜೆ ಸೂಪರ್ ಸ್ಟೋರ್ಸ್ & ಸ್ವೀಟ್ಸ್ ಮಾಲಕನ ಪುತ್ರನನ್ನ ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೊಣಾಜೆ ಸೂಪರ್ ಸ್ಟೋರ್ಸ್ & ಸ್ವೀಟ್ಸ್ ನ ಮಾಲಕನ ಪುತ್ರ ಉಸ್ಮಾನ್ (33) ಬಂಧಿತ ಯುವಕ. ಇಂದು ಸಂಜೆ 13 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳು ಕೊಣಾಜೆ ಜಂಕ್ಷನ್ ನಲ್ಲಿರುವ ಕೊಣಾಜೆ ಸೂಪರ್ ಸ್ಟೋರ್ಸ್ & ಸ್ವೀಟ್ಸ್ ಬಝಾರ್ ಗೆ ತೆರಳಿದ್ದು ಈ ವೇಳೆ ಆರೋಪಿ ಉಸ್ಮಾನ್ ಬಾಲಕಿಯನ್ನ ಪುಸಲಾಯಿಸಿ ಒಳಗೆ ಕರೆದೊಯ್ದಿದ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಇದರಿಂದ ಬೆದರಿದ ಬಾಲಕಿ ಅಲ್ಲಿಂದ ಓಡಿ ತಪ್ಪಿಸಿಕೊಂಡಿದ್ದು ತಾಯಿಯಲ್ಲಿ ವಿಚಾರ ತಿಳಿಸಿದ್ದಾಳೆ.
ವಿಚಾರ ತಿಳಿದ ಬಜರಂಗದಳ ಕಾರ್ಯಕರ್ತರು ಕೊಣಾಜೆ ಪೊಲೀಸರಿಗೆ ದೂರು ನೀಡಿದ್ದು ಪೊಲೀಸರು ಆರೋಪಿ ಉಸ್ಮಾನ್ ನನ್ನು ವಶಕ್ಕೆ ಪಡೆದಿದ್ದಾರೆ. ಘಟನೆಯಿಂದ ಕೊಣಾಜೆ ಠಾಣೆಯಲ್ಲಿ ಎರಡು ಕೋಮಿನ ಜನರು ಸೇರಿದ್ದು ಬಿಗುವಿನ ವಾತಾವರಣ ಉಂಟಾಗಿದೆ.
Mangalore Girl sexually harrased by Sweet shop owners son in Ullal. 33-year-old has been arrested by Konaje police. The arrested has been identified as Usman (33). 13-year-old girl who came to buy some snacks was taken inside and sexually harassed.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm