ಬ್ರೇಕಿಂಗ್ ನ್ಯೂಸ್
10-10-21 08:13 pm Mangalore Reporter ಕ್ರೈಂ
ಉಳ್ಳಾಲ, ಅ.10 :ಬೇಕರಿ ಅಂಗಡಿಗೆ ಖರೀದಿಗೆ ತೆರಳಿದ್ದ 13 ವರ್ಷದ ಬಾಲಕಿಯನ್ನು ಒಳಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕೊಣಾಜೆ ಸೂಪರ್ ಸ್ಟೋರ್ಸ್ & ಸ್ವೀಟ್ಸ್ ಮಾಲಕನ ಪುತ್ರನನ್ನ ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೊಣಾಜೆ ಸೂಪರ್ ಸ್ಟೋರ್ಸ್ & ಸ್ವೀಟ್ಸ್ ನ ಮಾಲಕನ ಪುತ್ರ ಉಸ್ಮಾನ್ (33) ಬಂಧಿತ ಯುವಕ. ಇಂದು ಸಂಜೆ 13 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳು ಕೊಣಾಜೆ ಜಂಕ್ಷನ್ ನಲ್ಲಿರುವ ಕೊಣಾಜೆ ಸೂಪರ್ ಸ್ಟೋರ್ಸ್ & ಸ್ವೀಟ್ಸ್ ಬಝಾರ್ ಗೆ ತೆರಳಿದ್ದು ಈ ವೇಳೆ ಆರೋಪಿ ಉಸ್ಮಾನ್ ಬಾಲಕಿಯನ್ನ ಪುಸಲಾಯಿಸಿ ಒಳಗೆ ಕರೆದೊಯ್ದಿದ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಇದರಿಂದ ಬೆದರಿದ ಬಾಲಕಿ ಅಲ್ಲಿಂದ ಓಡಿ ತಪ್ಪಿಸಿಕೊಂಡಿದ್ದು ತಾಯಿಯಲ್ಲಿ ವಿಚಾರ ತಿಳಿಸಿದ್ದಾಳೆ.
ವಿಚಾರ ತಿಳಿದ ಬಜರಂಗದಳ ಕಾರ್ಯಕರ್ತರು ಕೊಣಾಜೆ ಪೊಲೀಸರಿಗೆ ದೂರು ನೀಡಿದ್ದು ಪೊಲೀಸರು ಆರೋಪಿ ಉಸ್ಮಾನ್ ನನ್ನು ವಶಕ್ಕೆ ಪಡೆದಿದ್ದಾರೆ. ಘಟನೆಯಿಂದ ಕೊಣಾಜೆ ಠಾಣೆಯಲ್ಲಿ ಎರಡು ಕೋಮಿನ ಜನರು ಸೇರಿದ್ದು ಬಿಗುವಿನ ವಾತಾವರಣ ಉಂಟಾಗಿದೆ.
Mangalore Girl sexually harrased by Sweet shop owners son in Ullal. 33-year-old has been arrested by Konaje police. The arrested has been identified as Usman (33). 13-year-old girl who came to buy some snacks was taken inside and sexually harassed.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm