ಬ್ರೇಕಿಂಗ್ ನ್ಯೂಸ್
11-10-21 01:54 pm Mangaluru Correspondent ಕ್ರೈಂ
ಬೆಳಗಾವಿ, ಅ.11: ಡ್ರಾಪ್ ಕೊಡುವುದಾಗಿ 24 ವರ್ಷದ ಯುವಕನನ್ನ ಬೈಕ್ ನಲ್ಲಿ ಕರೆದೊಯ್ದ ವ್ಯಕ್ತಿಯೋರ್ವ ನಿರ್ಜನ ಪ್ರದೇಶದಲ್ಲಿ ಆತನ ಜೊತೆ ಸಲಿಂಗಕಾಮ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಅಥಣಿ ತಾಲೂಕಿನಲ್ಲಿ ಅಕ್ಟೋಬರ್ 5 ರಂದು ಯುವಕನ ಮೇಲೆ ಮತ್ತೊಬ್ಬ ವ್ಯಕ್ತಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರೆ ಕೊಲೆ ಮಾಡುವುದಾಗಿ ಆರೋಪಿ ಬೆದರಿಕೆ ಹಾಕಿದ್ದ. ತಡವಾಗಿ ಪ್ರಕರಣ ದಾಖಲಿಸಿದ ನಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಪೊಲೀಸರ ಪ್ರಕಾರ, ಸಂತ್ರಸ್ತ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದ ನಿವಾಸಿ, ಕಳೆದ ಎರಡು ವರ್ಷಗಳಿಂದ ಘಟ್ಟನಟ್ಟಿ ಗ್ರಾಮದಲ್ಲಿರುವ ತನ್ನ ಸಹೋದರಿ ಮನೆಯಲ್ಲಿ ಉಳಿದುಕೊಂಡಿದ್ದನು. ಅಥಣಿ ಬಸ್ ನಿಲ್ದಾಣದ ಬಳಿಯ ಹೋಟೆಲ್ನಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದನು.
ಅಥಣಿ ಬಸ್ ನಿಲ್ದಾಣದಲ್ಲಿ ಮನೆಗೆ ಹೋಗಲು ಖಾಸಗಿ ಪ್ರಯಾಣಿಕರ ವಾಹನಗಳಿಗಾಗಿ ಕಾಯುತ್ತಿದ್ದಾಗ, ಸಂಕೋನಟ್ಟಿ ಗ್ರಾಮದ ನಿವಾಸಿ ರಾಜು ಆಚರಟ್ಟಿ ಬೈಕ್ ನಲ್ಲಿ ನನ್ನನ್ನು ಕರೆದೊಯ್ದಿದ್ದ.
ಮನೆಗೆ ಹೋಗುವ ಬದಲು ಆತ ನನ್ನನ್ನು ಕುದರ್ಯಗೋಳ್ ಹಳ್ಳಿಯ ಬಳಿ ಇರುವ ಏಕಾಂತ ಸ್ಥಳಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ ಎಂದು ಸಂತ್ರಸ್ತ ಯುವಕ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾನೆ.
ಏತನ್ಮಧ್ಯೆ, ಆರೋಪಿ ರವಿ ತನ್ನ ಕೆನ್ನೆಯನ್ನು ಕಚ್ಚಿ ದೇಹದ ಮೇಲೆ ಗಾಯಗಳನ್ನು ಮಾಡಿರುವುದಾಗಿ ಆರೋಪಿಸಿದ್ದಾನೆ. ದೂರು ಸ್ವೀಕರಿಸಿದ ನಂತರ ಅಥಣಿ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ಆರೋಪಿ ರಾಜು ಆಚರಟ್ಟಿಯನ್ನು ಬಂಧಿಸಿದ್ದಾರೆ.
Belagavi Boy raped by Man in isolated place arrested by Police. The arrested has been identified as Raju.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
11-08-26 01:04 pm
HK News Staffer
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am