ಬ್ರೇಕಿಂಗ್ ನ್ಯೂಸ್
11-10-21 01:54 pm Mangaluru Correspondent ಕ್ರೈಂ
ಬೆಳಗಾವಿ, ಅ.11: ಡ್ರಾಪ್ ಕೊಡುವುದಾಗಿ 24 ವರ್ಷದ ಯುವಕನನ್ನ ಬೈಕ್ ನಲ್ಲಿ ಕರೆದೊಯ್ದ ವ್ಯಕ್ತಿಯೋರ್ವ ನಿರ್ಜನ ಪ್ರದೇಶದಲ್ಲಿ ಆತನ ಜೊತೆ ಸಲಿಂಗಕಾಮ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಅಥಣಿ ತಾಲೂಕಿನಲ್ಲಿ ಅಕ್ಟೋಬರ್ 5 ರಂದು ಯುವಕನ ಮೇಲೆ ಮತ್ತೊಬ್ಬ ವ್ಯಕ್ತಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರೆ ಕೊಲೆ ಮಾಡುವುದಾಗಿ ಆರೋಪಿ ಬೆದರಿಕೆ ಹಾಕಿದ್ದ. ತಡವಾಗಿ ಪ್ರಕರಣ ದಾಖಲಿಸಿದ ನಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಪೊಲೀಸರ ಪ್ರಕಾರ, ಸಂತ್ರಸ್ತ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದ ನಿವಾಸಿ, ಕಳೆದ ಎರಡು ವರ್ಷಗಳಿಂದ ಘಟ್ಟನಟ್ಟಿ ಗ್ರಾಮದಲ್ಲಿರುವ ತನ್ನ ಸಹೋದರಿ ಮನೆಯಲ್ಲಿ ಉಳಿದುಕೊಂಡಿದ್ದನು. ಅಥಣಿ ಬಸ್ ನಿಲ್ದಾಣದ ಬಳಿಯ ಹೋಟೆಲ್ನಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದನು.
ಅಥಣಿ ಬಸ್ ನಿಲ್ದಾಣದಲ್ಲಿ ಮನೆಗೆ ಹೋಗಲು ಖಾಸಗಿ ಪ್ರಯಾಣಿಕರ ವಾಹನಗಳಿಗಾಗಿ ಕಾಯುತ್ತಿದ್ದಾಗ, ಸಂಕೋನಟ್ಟಿ ಗ್ರಾಮದ ನಿವಾಸಿ ರಾಜು ಆಚರಟ್ಟಿ ಬೈಕ್ ನಲ್ಲಿ ನನ್ನನ್ನು ಕರೆದೊಯ್ದಿದ್ದ.
ಮನೆಗೆ ಹೋಗುವ ಬದಲು ಆತ ನನ್ನನ್ನು ಕುದರ್ಯಗೋಳ್ ಹಳ್ಳಿಯ ಬಳಿ ಇರುವ ಏಕಾಂತ ಸ್ಥಳಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ ಎಂದು ಸಂತ್ರಸ್ತ ಯುವಕ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾನೆ.
ಏತನ್ಮಧ್ಯೆ, ಆರೋಪಿ ರವಿ ತನ್ನ ಕೆನ್ನೆಯನ್ನು ಕಚ್ಚಿ ದೇಹದ ಮೇಲೆ ಗಾಯಗಳನ್ನು ಮಾಡಿರುವುದಾಗಿ ಆರೋಪಿಸಿದ್ದಾನೆ. ದೂರು ಸ್ವೀಕರಿಸಿದ ನಂತರ ಅಥಣಿ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ಆರೋಪಿ ರಾಜು ಆಚರಟ್ಟಿಯನ್ನು ಬಂಧಿಸಿದ್ದಾರೆ.
Belagavi Boy raped by Man in isolated place arrested by Police. The arrested has been identified as Raju.
02-07-25 02:21 pm
HK News Desk
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ; ಸಿಬಿಐ ತನಿಖೆಗೆ...
01-07-25 10:52 pm
ಹಾಸನ ಬಳಿಕ ಶಿವಮೊಗ್ಗ ಸರದಿ ; ಎರಡು ದಿನದಲ್ಲಿ ವಿದ್ಯ...
01-07-25 09:57 pm
Stampede, IPS Officer Vikas Kumar Suspension:...
01-07-25 04:19 pm
Sri Rama Sene, Belagavi, SP: ಶ್ರೀರಾಮಸೇನೆ ಸೇನೆ...
30-06-25 10:30 pm
02-07-25 05:31 pm
HK News Desk
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
02-07-25 11:39 am
Mangalore Correspondent
ಹಾಸನದಲ್ಲಿ ಹೃದಯಾಘಾತ ಹೆಚ್ಚಳ ಬಗ್ಗೆ ವರದಿ ಕೇಳಿದ್ದೇ...
30-06-25 10:59 pm
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
02-07-25 12:24 pm
Mangalore Correspondent
Mulki Abdul Latif Murder Case, Accused Arrest...
01-07-25 04:36 pm
Bangalore crime, TALAQ, Politicians: ರಾಜಕಾರಣಿ...
01-07-25 02:22 pm
Mysuru Murder, Police suspended: ಪತ್ನಿ ಕೊಲೆಗೈ...
01-07-25 01:55 pm
Sirsi Job Fraud: ನೌಕರಿ ಕೊಡಿಸುವುದಾಗಿ 200 ರೂ. ಪ...
01-07-25 12:07 pm