ಬ್ರೇಕಿಂಗ್ ನ್ಯೂಸ್
13-10-21 04:33 pm Headline Karnataka News Network ಕ್ರೈಂ
ಯಾದಗಿರಿ, ಅ.13: ಕಾಮುಕ ವ್ಯಕ್ತಿಯೊಬ್ಬ ಮಹಿಳೆಯನ್ನು ಅತ್ಯಾಚಾರಕ್ಕೆ ಯತ್ನಿಸಿ, ಆಕೆ ವಿರೋಧಿಸಿದ ಕಾರಣಕ್ಕೆ ಜೀವಂತವಾಗಿ ಸುಟ್ಟು ಹಾಕಿದ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.
ಗಂಗಪ್ಪ ಬಸಪ್ಪ ಎನ್ನುವಾತ ಆರೋಪಿಯಾಗಿದ್ದು ಸುರಪುರ ತಾಲೂಕಿನಲ್ಲಿ ಘಟನೆ ನಡೆದಿದೆ. ನಡುರಾತ್ರಿಯಲ್ಲಿ ಮಹಿಳೆ ಇದ್ದ ಮನೆಗೆ ನುಗ್ಗಿದ ಆರೋಪಿ, ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮಹಿಳೆ ಅತ್ಯಾಚಾರಕ್ಕೆ ವಿರೋಧಿಸಿದ ಕಾರಣಕ್ಕೆ ತನ್ನ ಬೈಕಿನಿಂದ ಪೆಟ್ರೋಲ್ ತೆಗೆದು ಆಕೆಯ ಮೇಲೆ ಎರಚಿದ್ದಾನೆ. ಆನಂತರ, ಜೀವಂತವಾಗಿ ಆಕೆಯ ಮೇಲೆ ಬೆಂಕಿ ಹಚ್ಚಿದ್ದಾನೆ.
ಮಹಿಳೆ 90 ಶೇಕಡಾ ಭಾಗ ಸುಟ್ಟು ಹೋಗಿದ್ದು, ಬೆಳಗ್ಗೆ ಮನೆ ತೆರೆಯದೇ ಇರುವಾಗಲೇ ಘಟನೆ ಬೆಳಕಿಗೆ ಬಂದಿತ್ತು. ಆನಂತರ ಆಕೆಯನ್ನು ಆಸ್ಪತ್ರೆಗೆ ಸೇರಿಸಿದ್ದು, ಅಲ್ಲಿ ಸಾವು ಕಂಡಿದ್ದಾಳೆ. ಯುವತಿಯ ಸೋದರಿ ನೀಡಿದ ದೂರಿನಂತೆ ಪೊಲೀಸರು ದೂರು ದಾಖಲಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಅತ್ಯಂತ ಹೇಯ ಮತ್ತು ಅಮಾನುಷ ಘಟನೆ ನಡೆದಿದೆ. ಒಬ್ಬ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು ಕಾನೂನು ಪ್ರಕಾರ ಶಿಕ್ಷೆ ವಿಧಿಸುತ್ತೇವೆ ಎಂದು ತಿಳಿಸಿದ್ದಾರೆ.
A man allegedly burnt alive a woman in the Yadgir district of Karnataka after she resisted a rape attempt by him earlier this week. The accused, identified as Gangappa Basappa, allegedly barged into the victim's house in Surpur taluk and attempted to rape her.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm