ಬ್ರೇಕಿಂಗ್ ನ್ಯೂಸ್
13-10-21 04:33 pm Headline Karnataka News Network ಕ್ರೈಂ
ಯಾದಗಿರಿ, ಅ.13: ಕಾಮುಕ ವ್ಯಕ್ತಿಯೊಬ್ಬ ಮಹಿಳೆಯನ್ನು ಅತ್ಯಾಚಾರಕ್ಕೆ ಯತ್ನಿಸಿ, ಆಕೆ ವಿರೋಧಿಸಿದ ಕಾರಣಕ್ಕೆ ಜೀವಂತವಾಗಿ ಸುಟ್ಟು ಹಾಕಿದ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.
ಗಂಗಪ್ಪ ಬಸಪ್ಪ ಎನ್ನುವಾತ ಆರೋಪಿಯಾಗಿದ್ದು ಸುರಪುರ ತಾಲೂಕಿನಲ್ಲಿ ಘಟನೆ ನಡೆದಿದೆ. ನಡುರಾತ್ರಿಯಲ್ಲಿ ಮಹಿಳೆ ಇದ್ದ ಮನೆಗೆ ನುಗ್ಗಿದ ಆರೋಪಿ, ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮಹಿಳೆ ಅತ್ಯಾಚಾರಕ್ಕೆ ವಿರೋಧಿಸಿದ ಕಾರಣಕ್ಕೆ ತನ್ನ ಬೈಕಿನಿಂದ ಪೆಟ್ರೋಲ್ ತೆಗೆದು ಆಕೆಯ ಮೇಲೆ ಎರಚಿದ್ದಾನೆ. ಆನಂತರ, ಜೀವಂತವಾಗಿ ಆಕೆಯ ಮೇಲೆ ಬೆಂಕಿ ಹಚ್ಚಿದ್ದಾನೆ.
ಮಹಿಳೆ 90 ಶೇಕಡಾ ಭಾಗ ಸುಟ್ಟು ಹೋಗಿದ್ದು, ಬೆಳಗ್ಗೆ ಮನೆ ತೆರೆಯದೇ ಇರುವಾಗಲೇ ಘಟನೆ ಬೆಳಕಿಗೆ ಬಂದಿತ್ತು. ಆನಂತರ ಆಕೆಯನ್ನು ಆಸ್ಪತ್ರೆಗೆ ಸೇರಿಸಿದ್ದು, ಅಲ್ಲಿ ಸಾವು ಕಂಡಿದ್ದಾಳೆ. ಯುವತಿಯ ಸೋದರಿ ನೀಡಿದ ದೂರಿನಂತೆ ಪೊಲೀಸರು ದೂರು ದಾಖಲಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಅತ್ಯಂತ ಹೇಯ ಮತ್ತು ಅಮಾನುಷ ಘಟನೆ ನಡೆದಿದೆ. ಒಬ್ಬ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು ಕಾನೂನು ಪ್ರಕಾರ ಶಿಕ್ಷೆ ವಿಧಿಸುತ್ತೇವೆ ಎಂದು ತಿಳಿಸಿದ್ದಾರೆ.
A man allegedly burnt alive a woman in the Yadgir district of Karnataka after she resisted a rape attempt by him earlier this week. The accused, identified as Gangappa Basappa, allegedly barged into the victim's house in Surpur taluk and attempted to rape her.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
11-08-26 01:04 pm
HK News Staffer
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am