ಬ್ರೇಕಿಂಗ್ ನ್ಯೂಸ್
13-10-21 04:33 pm Headline Karnataka News Network ಕ್ರೈಂ
ಯಾದಗಿರಿ, ಅ.13: ಕಾಮುಕ ವ್ಯಕ್ತಿಯೊಬ್ಬ ಮಹಿಳೆಯನ್ನು ಅತ್ಯಾಚಾರಕ್ಕೆ ಯತ್ನಿಸಿ, ಆಕೆ ವಿರೋಧಿಸಿದ ಕಾರಣಕ್ಕೆ ಜೀವಂತವಾಗಿ ಸುಟ್ಟು ಹಾಕಿದ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.
ಗಂಗಪ್ಪ ಬಸಪ್ಪ ಎನ್ನುವಾತ ಆರೋಪಿಯಾಗಿದ್ದು ಸುರಪುರ ತಾಲೂಕಿನಲ್ಲಿ ಘಟನೆ ನಡೆದಿದೆ. ನಡುರಾತ್ರಿಯಲ್ಲಿ ಮಹಿಳೆ ಇದ್ದ ಮನೆಗೆ ನುಗ್ಗಿದ ಆರೋಪಿ, ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮಹಿಳೆ ಅತ್ಯಾಚಾರಕ್ಕೆ ವಿರೋಧಿಸಿದ ಕಾರಣಕ್ಕೆ ತನ್ನ ಬೈಕಿನಿಂದ ಪೆಟ್ರೋಲ್ ತೆಗೆದು ಆಕೆಯ ಮೇಲೆ ಎರಚಿದ್ದಾನೆ. ಆನಂತರ, ಜೀವಂತವಾಗಿ ಆಕೆಯ ಮೇಲೆ ಬೆಂಕಿ ಹಚ್ಚಿದ್ದಾನೆ.
ಮಹಿಳೆ 90 ಶೇಕಡಾ ಭಾಗ ಸುಟ್ಟು ಹೋಗಿದ್ದು, ಬೆಳಗ್ಗೆ ಮನೆ ತೆರೆಯದೇ ಇರುವಾಗಲೇ ಘಟನೆ ಬೆಳಕಿಗೆ ಬಂದಿತ್ತು. ಆನಂತರ ಆಕೆಯನ್ನು ಆಸ್ಪತ್ರೆಗೆ ಸೇರಿಸಿದ್ದು, ಅಲ್ಲಿ ಸಾವು ಕಂಡಿದ್ದಾಳೆ. ಯುವತಿಯ ಸೋದರಿ ನೀಡಿದ ದೂರಿನಂತೆ ಪೊಲೀಸರು ದೂರು ದಾಖಲಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಅತ್ಯಂತ ಹೇಯ ಮತ್ತು ಅಮಾನುಷ ಘಟನೆ ನಡೆದಿದೆ. ಒಬ್ಬ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು ಕಾನೂನು ಪ್ರಕಾರ ಶಿಕ್ಷೆ ವಿಧಿಸುತ್ತೇವೆ ಎಂದು ತಿಳಿಸಿದ್ದಾರೆ.
A man allegedly burnt alive a woman in the Yadgir district of Karnataka after she resisted a rape attempt by him earlier this week. The accused, identified as Gangappa Basappa, allegedly barged into the victim's house in Surpur taluk and attempted to rape her.
21-07-25 10:38 pm
Bangalore Correspondent
"Divine Drama: Archbishop, Justices Join Hand...
21-07-25 05:56 pm
SIT, Dharmasthala Case, Dk Shivakumar: ಧರ್ಮಸ್...
21-07-25 01:31 pm
Tulu Nadu High Court Advocates, Bangalore; ಯೇ...
21-07-25 04:16 am
ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಕ...
20-07-25 08:35 pm
21-07-25 11:23 pm
HK News Desk
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
Jagdeep Dhankhar; ಆರೋಗ್ಯ ಸಮಸ್ಯೆ ; 74 ವರ್ಷದ ಉಪ...
21-07-25 10:41 pm
ಬಾಂಗ್ಲಾ ರಾಜಧಾನಿ ಢಾಕಾದಲ್ಲಿ ವಾಯುಪಡೆ ತರಬೇತಿ ವಿಮಾ...
21-07-25 09:56 pm
ತನ್ನ ಜೊತೆಗೆ ಲಿವ್ ಇನ್ ರಿಲೇಶನ್ನಲ್ಲಿದ್ದ ಎಎಸ್ಐ ಯು...
20-07-25 04:47 pm
21-07-25 06:42 pm
Mangalore Correspondent
ಉಳ್ಳಾಲಕ್ಕೆ ಎರಡು ಅಲ್ಪಸಂಖ್ಯಾತ ಹೆಣ್ಮಕ್ಕಳ ವಸತಿಯುತ...
21-07-25 03:11 pm
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
Dharmasthala SIT, Parshwanath Jain; ಸರ್ಕಾರದ ಎ...
21-07-25 04:03 am
Mangalore Bantwal Rural PSI, Suicide: ಬಂಟ್ವಾಳ...
20-07-25 10:35 pm
21-07-25 11:01 pm
HK News Desk
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm