ಬ್ರೇಕಿಂಗ್ ನ್ಯೂಸ್
14-10-21 09:58 pm Headline Karnataka News Network ಕ್ರೈಂ
ಕಾರವಾರ, ಅ.14: ಸಾಂಬಾರ್ ರುಚಿಯಾಗಿಲ್ಲ ಎಂದು ಹೇಳಿ 24 ವರ್ಷದ ಯುವಕನೊಬ್ಬ ತನ್ನ ತಾಯಿ ಮತ್ತು ತಂಗಿಯನ್ನು ಗುಂಡು ಹಾರಿಸಿ ಕೊಲೆಗೈದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕೂಡುಗೋಡು ಎಂಬಲ್ಲಿ ನಡೆದಿದೆ.
ಬುಧವಾರ ಸಂಜೆ ಘಟನೆ ನಡೆದಿದ್ದು ಆರೋಪಿಯನ್ನು ಇಂದು ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್ ತಾಯಿ ಪಾರ್ವತಿ ಹಸ್ಲಾರ್ (42) ಮತ್ತು ರಮ್ಯಾ ಹಸ್ಲಾರ್ (19) ಮೃತರು.
ಮಂಜುನಾಥ್ ಕುಡಿತದ ಚಟ ಹೊಂದಿದ್ದು ಕುಡಿದ ಮತ್ತಿನಲ್ಲಿ ಮನೆಗೆ ಬಂದು ಸಾಂಬಾರ್ ವಿಷಯದಲ್ಲಿ ತಾಯಿ ಜೊತೆ ರಂಪ ನಡೆಸಿದ್ದಾನೆ. ಸಾಂಬಾರ್ ರುಚಿಯಾಗಿಲ್ಲ ಎಂದು ವಾಗ್ವಾದ ನಡೆಸಿದ್ದು ಬಳಿಕ ತಾಯಿ, ತಂಗಿಗೆ ಲೋನ್ ಮಾಡಿ ಮೊಬೈಲ್ ತೆಗೆಸಿಕೊಡುವ ವಿಚಾರದಲ್ಲಿ ರಂಪ ಮಾಡಿದ್ದಾನೆ.
ಆದರೆ, ತಾಯಿ ಪಾರ್ವತಿ ತಾನು ಮೊಬೈಲ್ ತೆಗೆಸಿಕೊಡುತ್ತೇನೆಂದು ಯಾರಿಗೂ ಹೇಳಿಲ್ಲ. ನಿನಗೆ ಯಾರು ಹೇಳಿದ್ದು ಎಂದು ಮರು ಪ್ರಶ್ನೆ ಹಾಕಿದ್ದಾರೆ. ಇದರಿಂದ ಸಿಟ್ಟಿಗೆದ್ದ ಮಂಜುನಾಥ್ ಮನೆಯಲ್ಲಿದ್ದ ನಾಡ ಕೋವಿಯನ್ನು ಎತ್ತಿಕೊಂಡು ತಾಯಿ ತಲೆಗೆ ಗುಂಡಿಟ್ಟಿದ್ದಾನೆ. ಆನಂತರ ತಂಗಿಯ ಮೇಲೂ ಗುಂಡು ಹಾರಿಸಿದ್ದು ಇಬ್ಬರೂ ಮನೆಯಲ್ಲೇ ಸಾವು ಕಂಡಿದ್ದಾರೆ.
ಕೊಲೆ ಕೃತ್ಯ ನಡೆದ ಬಳಿಕ ಮಂಜುನಾಥ್ ತಂದೆ ಮನೆಗೆ ಆಗಮಿಸಿದ್ದು ವಿಷಯ ಬೆಳಕಿಗೆ ಬಂದಿದೆ. ತಂದೆ ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ. ಮಂಜುನಾಥ್ ಸ್ಥಳದಿಂದ ಪರಾರಿಯಾಗಿದ್ದ. ಇಂದು ಆತನನ್ನು ಬಂಧಿಸಲಾಗಿದೆ.
A youth shot his mother and sister dead on Thursday apparently for not cooking tasty sambar at Kodagodu in Karnataka's Uttara Kannada district. The incident took place on Wednesday and the accused, Manjunath Haslar (24), was arrested on Thursday. The deceased have been identified as Manjunath's mother Parvathi Narayana Haslar (42) and sister Ramya Narayana Haslar (19).
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
11-08-26 01:04 pm
HK News Staffer
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am