ಬ್ರೇಕಿಂಗ್ ನ್ಯೂಸ್
15-10-21 09:36 pm Headline Karnataka News Network ಕ್ರೈಂ
ಮಡಿಕೇರಿ, ಅ.15: ಅಡಿಕೆ ವಿಚಾರದಲ್ಲಿ ಅಣ್ಣ - ತಮ್ಮಂದಿರ ನಡುವೆ ಗಲಾಟೆ ನಡೆದು ಇಬ್ಬರ ಅಂತ್ಯದಲ್ಲಿ ಅವಸಾನ ಆಗಿದೆ. ವ್ಯಕ್ತಿಯೊಬ್ಬ ಗುಂಡು ಹಾರಿಸಿ ತನ್ನ ಚಿಕ್ಕಮ್ಮನ ಮಗನನ್ನು ಕೊಲೆಗೈದಿದ್ದಲ್ಲದೆ, ಆನಂತರ ತಾನೂ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಕಿರಗೂರಿನಲ್ಲಿ ಘಟನೆ ನಡೆದಿದೆ. ಕಿರಗೂರು ಗ್ರಾಮದ ಮಧು (42) ಗುಂಡೇಟು ತಗಲಿ ಮೃತಪಟ್ಟಿದ್ದು ಸಾಗರ್ ಪತ್ನಿ ಯಶೋಧ(50) ಸ್ಥಿತಿ ಗಂಭೀರವಾಗಿದೆ.


ಸಾಗರ್ ಸೋಮಯ್ಯ(55) ದುಷ್ಕೃತ್ಯ ಎಸಗಿದ ಆರೋಪಿಯಾಗಿದ್ದು ಬಳಿಕ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಲೆಯಾದ ಮಧು, ಆರೋಪಿ ಸಾಗರ್ ಎಂಬಾತನ ಚಿಕ್ಕಮ್ಮನ ಮಗನಾಗಿದ್ದು ಇವರ ನಡುವೆ ಅಡಿಕೆ ಬೆಳೆಯ ವಿಚಾರದಲ್ಲಿ ಗಲಾಟೆ ನಡೆದಿದೆ. ಈ ವೇಳೆ ಮಧುಗೆ ಸಾಗರ್ ನಾಡ ಕೋವಿಯಿಂದ ಗುಂಡು ಹಾರಿಸಿದ್ದು ಮಧು ಸ್ಥಳದಲ್ಲೇ ಸಾವು ಕಂಡಿದ್ದಾನೆ.
ಗಲಾಟೆ ತಡೆಯಲು ಹೋದ ಸಾಗರ್ ಪತ್ನಿಗೂ ಗುಂಡೇಟು ಬಿದ್ದಿದ್ದು ಗಂಭೀರ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಗೋಣಿಕೊಪ್ಪಲು ವೃತ್ತ ನಿರೀಕ್ಷಕ ಜಯರಾಂ ಹಾಗು ತಂಡ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
Arecanut Fight lands in Murder of Cousin Brother in Madikeri, Jumps into the lake after the shootout. The deceased has been identified as Madhu (42). Sagar Sommayya (55) jumped into the river after Shooting his cousin brother by Gun. The Incident took place in Kiraguru.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
11-08-26 01:04 pm
HK News Staffer
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am