ಬ್ರೇಕಿಂಗ್ ನ್ಯೂಸ್
15-10-21 09:36 pm Headline Karnataka News Network ಕ್ರೈಂ
ಮಡಿಕೇರಿ, ಅ.15: ಅಡಿಕೆ ವಿಚಾರದಲ್ಲಿ ಅಣ್ಣ - ತಮ್ಮಂದಿರ ನಡುವೆ ಗಲಾಟೆ ನಡೆದು ಇಬ್ಬರ ಅಂತ್ಯದಲ್ಲಿ ಅವಸಾನ ಆಗಿದೆ. ವ್ಯಕ್ತಿಯೊಬ್ಬ ಗುಂಡು ಹಾರಿಸಿ ತನ್ನ ಚಿಕ್ಕಮ್ಮನ ಮಗನನ್ನು ಕೊಲೆಗೈದಿದ್ದಲ್ಲದೆ, ಆನಂತರ ತಾನೂ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಕಿರಗೂರಿನಲ್ಲಿ ಘಟನೆ ನಡೆದಿದೆ. ಕಿರಗೂರು ಗ್ರಾಮದ ಮಧು (42) ಗುಂಡೇಟು ತಗಲಿ ಮೃತಪಟ್ಟಿದ್ದು ಸಾಗರ್ ಪತ್ನಿ ಯಶೋಧ(50) ಸ್ಥಿತಿ ಗಂಭೀರವಾಗಿದೆ.


ಸಾಗರ್ ಸೋಮಯ್ಯ(55) ದುಷ್ಕೃತ್ಯ ಎಸಗಿದ ಆರೋಪಿಯಾಗಿದ್ದು ಬಳಿಕ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಲೆಯಾದ ಮಧು, ಆರೋಪಿ ಸಾಗರ್ ಎಂಬಾತನ ಚಿಕ್ಕಮ್ಮನ ಮಗನಾಗಿದ್ದು ಇವರ ನಡುವೆ ಅಡಿಕೆ ಬೆಳೆಯ ವಿಚಾರದಲ್ಲಿ ಗಲಾಟೆ ನಡೆದಿದೆ. ಈ ವೇಳೆ ಮಧುಗೆ ಸಾಗರ್ ನಾಡ ಕೋವಿಯಿಂದ ಗುಂಡು ಹಾರಿಸಿದ್ದು ಮಧು ಸ್ಥಳದಲ್ಲೇ ಸಾವು ಕಂಡಿದ್ದಾನೆ.
ಗಲಾಟೆ ತಡೆಯಲು ಹೋದ ಸಾಗರ್ ಪತ್ನಿಗೂ ಗುಂಡೇಟು ಬಿದ್ದಿದ್ದು ಗಂಭೀರ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಗೋಣಿಕೊಪ್ಪಲು ವೃತ್ತ ನಿರೀಕ್ಷಕ ಜಯರಾಂ ಹಾಗು ತಂಡ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
Arecanut Fight lands in Murder of Cousin Brother in Madikeri, Jumps into the lake after the shootout. The deceased has been identified as Madhu (42). Sagar Sommayya (55) jumped into the river after Shooting his cousin brother by Gun. The Incident took place in Kiraguru.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm