ಬ್ರೇಕಿಂಗ್ ನ್ಯೂಸ್
16-10-21 04:28 pm Mangaluru Correspondent ಕ್ರೈಂ
ಪುತ್ತೂರು, ಅ.16: 67 ವರ್ಷದ ಮುದುಕನೊಬ್ಬ ಎಂಡೋ ಸಲ್ಫಾನ್ ಪೀಡಿತ 20 ವರ್ಷದ ಹುಡುಗನಿಗೆ ಕಬ್ಬು ಕೊಡಿಸುತ್ತೇನೆಂದು ಹೇಳಿ, ರಸ್ತೆ ಬದಿಯ ಪೊದೆಗೆ ಕರೆದೊಯ್ದು ಸಲಿಂಗಕಾಮ ನಡೆಸಿದ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ ಕಬಕ ಗ್ರಾಮದಲ್ಲಿ ಘಟನೆ ನಡೆದಿದೆ. ಅ.15ರಂದು ಸಂಜೆ ಹುಡುಗ ರಸ್ತೆ ಬದಿ ನಡೆದುಕೊಂಡು ತೆರಳುತ್ತಿದ್ದ ವೇಳೆ ಪರಿಚಯದ ವ್ಯಕ್ತಿಯಾದ ಮೊಹಮ್ಮದ್ ಹನೀಫ್ ಎಂಬಾತ ಕಬ್ಬು ಕೊಡಿಸುತ್ತೇನೆಂದು ಆಸೆ ತೋರಿಸಿ ಹತ್ತಿರ ಕರೆದಿದ್ದಾನೆ. ಹತ್ತಿರ ಹೋಗಿದ್ದ ಹುಡುಗನನ್ನು ರಸ್ತೆ ಬದಿಯ ಪೊದೆಗೆ ಕರೆದೊಯ್ದಿದ್ದು, ಅಲ್ಲಿ ಅನೈಸರ್ಗಿಕವಾಗಿ ಲೈಂಗಿಕ ಕ್ರಿಯೆ ನಡೆಸಿದ್ದಾನೆ ಎಂದು ದೂರಲಾಗಿದೆ. ಈ ಬಗ್ಗೆ ಹುಡುಗನ ತಂದೆ ಪುತ್ತೂರು ನಗರ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಪೊಲೀಸರು ಆರೋಪಿ 67 ವರ್ಷದ ಮಹಮ್ಮದ್ ಹನೀಫ್ ನನ್ನು ಬಂಧಿಸಿದ್ದಾರೆ. ಹುಡುಗ ವಾಕಿಂಗ್ ಎಂದು ಸಂಜೆ ಆರು ಗಂಟೆಗೆ ಮನೆಯಿಂದ ತೆರಳಿದ್ದು, ಹಿಂತಿರುಗಿ ಬಂದಾಗ ಬಟ್ಟೆಯಲ್ಲಿ ಮಣ್ಣಿನ ಕಲೆಗಳಿದ್ದವು. ಹೀಗಾಗಿ ವಿಚಾರಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ ಎಂದು ತಂದೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
20-Year-old Endosulfan youth sexually harrassed by 67-year-old Man in Puttur. The arrested has been identified ad Mohammad Hanif.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 09:49 pm
Richard and Giridhar Shetty, Mangaluru
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm