ಬ್ರೇಕಿಂಗ್ ನ್ಯೂಸ್
16-10-21 04:28 pm Mangaluru Correspondent ಕ್ರೈಂ
ಪುತ್ತೂರು, ಅ.16: 67 ವರ್ಷದ ಮುದುಕನೊಬ್ಬ ಎಂಡೋ ಸಲ್ಫಾನ್ ಪೀಡಿತ 20 ವರ್ಷದ ಹುಡುಗನಿಗೆ ಕಬ್ಬು ಕೊಡಿಸುತ್ತೇನೆಂದು ಹೇಳಿ, ರಸ್ತೆ ಬದಿಯ ಪೊದೆಗೆ ಕರೆದೊಯ್ದು ಸಲಿಂಗಕಾಮ ನಡೆಸಿದ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ ಕಬಕ ಗ್ರಾಮದಲ್ಲಿ ಘಟನೆ ನಡೆದಿದೆ. ಅ.15ರಂದು ಸಂಜೆ ಹುಡುಗ ರಸ್ತೆ ಬದಿ ನಡೆದುಕೊಂಡು ತೆರಳುತ್ತಿದ್ದ ವೇಳೆ ಪರಿಚಯದ ವ್ಯಕ್ತಿಯಾದ ಮೊಹಮ್ಮದ್ ಹನೀಫ್ ಎಂಬಾತ ಕಬ್ಬು ಕೊಡಿಸುತ್ತೇನೆಂದು ಆಸೆ ತೋರಿಸಿ ಹತ್ತಿರ ಕರೆದಿದ್ದಾನೆ. ಹತ್ತಿರ ಹೋಗಿದ್ದ ಹುಡುಗನನ್ನು ರಸ್ತೆ ಬದಿಯ ಪೊದೆಗೆ ಕರೆದೊಯ್ದಿದ್ದು, ಅಲ್ಲಿ ಅನೈಸರ್ಗಿಕವಾಗಿ ಲೈಂಗಿಕ ಕ್ರಿಯೆ ನಡೆಸಿದ್ದಾನೆ ಎಂದು ದೂರಲಾಗಿದೆ. ಈ ಬಗ್ಗೆ ಹುಡುಗನ ತಂದೆ ಪುತ್ತೂರು ನಗರ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಪೊಲೀಸರು ಆರೋಪಿ 67 ವರ್ಷದ ಮಹಮ್ಮದ್ ಹನೀಫ್ ನನ್ನು ಬಂಧಿಸಿದ್ದಾರೆ. ಹುಡುಗ ವಾಕಿಂಗ್ ಎಂದು ಸಂಜೆ ಆರು ಗಂಟೆಗೆ ಮನೆಯಿಂದ ತೆರಳಿದ್ದು, ಹಿಂತಿರುಗಿ ಬಂದಾಗ ಬಟ್ಟೆಯಲ್ಲಿ ಮಣ್ಣಿನ ಕಲೆಗಳಿದ್ದವು. ಹೀಗಾಗಿ ವಿಚಾರಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ ಎಂದು ತಂದೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
20-Year-old Endosulfan youth sexually harrassed by 67-year-old Man in Puttur. The arrested has been identified ad Mohammad Hanif.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm