ಬ್ರೇಕಿಂಗ್ ನ್ಯೂಸ್
11-09-20 02:04 pm Chikmaglur Correspondent ಕ್ರೈಂ
ಚಿಕ್ಕಮಗಳೂರು ಸಪ್ಟೆಂಬರ್ 11: ಪಾಪಿ ತಂದೆ ಒಬ್ಬ ಮಗುವನ್ನು ನೀರಿನ ಬಕೆಟ್ ನಲ್ಲಿ ಮುಳುಗಿಸಿ ಕೊಂದ ಧಾರುಣ ಘಟನೆ ಚಿಕ್ಕಮಂಗಳೂರಿನಲ್ಲಿ ನಡೆದಿದೆ. ಕಡೂರಿನಲ್ಲಿ ಈ ಘಟನೆ ನಡೆದಿದ್ದು, 8 ತಿಂಗಳ ಹೆಣ್ಣು ಮಗುವನ್ನು ಬಕೆಟ್ ನಲ್ಲಿ ಮುಳುಗಿಸಿ ಕೊಲೆ ಮಾಡಲಾಗಿದೆ.
ಕಡೂರಿನ ದೊಡ್ಡಪೇಟೆ ಬಡಾವಣೆಯ ವಕೀಲ ಉಮಾಶಂಕರ್ ಎಂಬಾತ ಮಗುವನ್ನು ಕೊಂದ ಕಟುಕ ತಂದೆ. ಈ ನೀಚ ಹೆಣ್ಣು ಮಗು ಎಂಬ ಕಾರಣಕ್ಕೆ ಕಂದಮ್ಮನನ್ನು ಕೊಲೆ ಮಾಡಿದ್ದಾನೆ ಎಂದು ಹೇಳಲಾಗಿದೆ.
ಗಂಡನೇ ಮಗುವಿನ ಕೊಲೆಗಾರನೆಂದು ಆರೋಪಿಸಿರೋ ಪತ್ನಿ ಕಡೂರು ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಡೂರು ಪೊಲೀಸರಿಂದ ಆರೋಪಿ ಉಮಾಶಂಕರ್ ಬಂಧಿಸಿದ್ದಾರೆ.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm