ಬ್ರೇಕಿಂಗ್ ನ್ಯೂಸ್
20-10-21 05:38 pm Bengaluru Correspondent ಕ್ರೈಂ
ಬೆಂಗಳೂರು, ಅ.20: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಜಾಲವನ್ನು ಬೆಂಗಳೂರು ಕ್ರೈಮ್ ಬ್ರಾಂಚ್ ಪೊಲೀಸರು ಭೇದಿಸಿದ್ದು, 27 ಮಂದಿಯನ್ನು ಬಂಧಿಸಿದ್ದಾರೆ. ಕೇರಳ ಮೂಲದ ಹಲವರನ್ನು ಬಂಧಿಸಲಾಗಿದ್ದು, ಬಂಧಿತರಿಂದ ಬರೋಬ್ಬರಿ 78 ಲಕ್ಷ ರೂಪಾಯಿ ನಗದನ್ನು ವಶಕ್ಕೆ ಪಡೆಯಲಾಗಿದೆ.
ಬೆಂಗಳೂರಿನಲ್ಲಿ ಹೊಟೇಲ್ ಒಂದರಲ್ಲಿ ಕುಳಿತು ಆನ್ ಲೈನ್ ಬೆಟ್ಟಿಂಗ್ ನಡೆಸಲಾಗುತ್ತಿತ್ತು. ಇತ್ತೀಚೆಗೆ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೊಲ್ಕತಾ ನೈಟ್ ರೈಡರ್ಸ್ ನಡುವಿನ ಫೈನಲ್ ಪಂದ್ಯದಲ್ಲಿ ಭಾರೀ ಮೊತ್ತದ ಬೆಟ್ಟಿಂಗ್ ನಡೆದಿತ್ತು. ಇದೇ ವೇಳೆ, ಪೊಲೀಸರು ದಾಳಿ ನಡೆಸಿದ್ದು, ಹಲವರನ್ನು ವಶಕ್ಕೆ ಪಡೆದಿದ್ದಾರೆ.
ಕೇರಳದ ತೃಶೂರು ಮೂಲದ ಗೋಕುಲ್, ಕಿರಣ್ ಮತ್ತು ಸಜೀವ್ ಎಂಬವರನ್ನು ಬಂಧಿಸಲಾಗಿದೆ. ಅಲ್ಲದೆ, ಚೆನ್ನೈ ಮೂಲದ ಸೂರ್ಯ ಮತ್ತು ಕಪಿಲ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಗೋವಾ, ಮಹಾರಾಷ್ಟ್ರ ಮತ್ತು ಕರ್ನಾಟಕದ ಹಲವರು ಬೆಟ್ಟಿಂಗ್ ಜಾಲದಲ್ಲಿ ಹಣ ತೊಡಗಿಸಿದ್ದರು. ಹೊಟೇಲ್ ಮೇಲೆ ದಾಳಿ ನಡೆಸಿದ ಪೊಲೀಸರು ಬೆಟ್ಟಿಂಗ್ ಜಾಲದಲ್ಲಿ ತೊಡಗಿಸಿದ್ದ ಲ್ಯಾಪ್ ಟಾಪ್, ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಪ್ರಕರಣ ಸಂಬಂಧಿಸಿ ಪ್ರತ್ಯೇಕ ಎಫ್ಐಆರ್ ದಾಖಲಾಗಿದ್ದು, ಬಾಣಸವಾಡಿಯಲ್ಲಿ ಹಲವರನ್ನು ವಶಕ್ಕೆ ಪಡೆದಿದ್ದಾರೆ. ಎರಡು ವಾರಗಳ ಹಿಂದೆ ದೆಹಲಿಯಲ್ಲಿ ಇಬ್ಬರು ಕ್ರಿಕೆಟ್ ಬೆಟ್ಟಿಂಗ್ ಬುಕ್ಕಿಗಳನ್ನು ಪೊಲೀಸರು ಬಂಧಿಸಿದ್ದರು. ಆ ತಂಡಕ್ಕೂ ಇಲ್ಲಿನ ತಂಡಕ್ಕೂ ಲಿಂಕ್ ಇದೆಯಾ ಅನ್ನೋದ್ರ ಬಗ್ಗೆ ಪೊಲೀಸರು ತನಿಖೆ ನಡೆಸಲಿದ್ದಾರೆ.
Bengaluru Central Crime Branch (CCB) police have booked a total of 20 cricket betting cases and seized Rs 78 lakh, and arrested 27 accused in the recently concluded Indian Premier League match.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
11-08-26 01:04 pm
HK News Staffer
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am