ಬ್ರೇಕಿಂಗ್ ನ್ಯೂಸ್
23-10-21 11:43 am Mangalore Reporter ಕ್ರೈಂ
ಮಂಗಳೂರು, ಅ.22 : ಕುಳೂರಿನ ಹೆದ್ದಾರಿ ಬದಿಯಲ್ಲೇ ಇರುವ ಕೋಟ್ಯಾನ್ ಕುಟುಂಬಸ್ಥರ ನಾಗನ ಕಟ್ಟೆಯನ್ನು ಯಾರೋ ಕಿಡಿಗೇಡಿಗಳು ಧ್ವಂಸಗೊಳಿಸಲು ಪ್ರಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.

ವಿಆರ್ ಎಲ್ ಲಾಜಿಸ್ಟಿಕ್ ಕಚೇರಿಯ ವಿರುದ್ಧ ದಿಕ್ಕಿನಲ್ಲಿರುವ ನಾಗನ ಕಟ್ಟೆಯ ಒಳಭಾಗಕ್ಕೆ ನುಗ್ಗಿರುವ ದುಷ್ಕರ್ಮಿಗಳು ನಾಗನ ಕಲ್ಲು ಮತ್ತು ಹಿತ್ತಾಳೆಯ ನಾಗನ ಜಿಡೆಯನ್ನು ಪುಡಿಗಟ್ಟಿದ್ದಾರೆ. ಎರಡು ದಿನಗಳ ನಡುವೆ ಘಟನೆ ನಡೆದಿದೆ ಎನ್ನಲಾಗುತ್ತಿದ್ದು ಕಾವೂರು ಪೊಲೀಸರು ಮತ್ತು ಬಜರಂಗದಳ ಪ್ರಮುಖರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ನಾಗನ ಕಟ್ಟೆಗೆ ಹಾನಿ ಎಸಗಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕೆಂದು ಬಜರಂಗದಳ ಆಗ್ರಹಿಸಿದೆ.

ನಾಲ್ಕು ದಿನಗಳ ಹಿಂದೆ ಬೈಕಂಪಾಡಿಯ ಜಾರಂದಾಯ ದೈವಸ್ಥಾನದಲ್ಲಿ ಇದೇ ರೀತಿಯ ಕಿಡಿಗೇಡಿ ಕೃತ್ಯ ನಡೆದಿತ್ತು. ಮಾನಸಿಕ ಅಸ್ವಸ್ಥ ವ್ಯಕ್ತಿ ಕೃತ್ಯ ಎಸಗಿರುವುದು ತಿಳಿದುಬಂದು ಲೋಹಿತಾಶ್ವ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು. ಆತ ಅಲ್ಲಿಯೇ ಪರಿಸರದಲ್ಲಿ ರಸ್ತೆ ಬದಿ ಮಲಗುತ್ತಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ದೈವಸ್ಥಾನದಲ್ಲಿ ಬೆಳ್ಳಿ, ಬಂಗಾರ ಸಿಗದೆ ನಾಗನ ಕಲ್ಲು ಮತ್ತು ನಂದಿ ವಿಗ್ರಹಕ್ಕೆ ಹಾನಿ ಎಸಗಿದ್ದ.
Mangalore Miscreants vandalise Naga Katte near VRL office in Kulur. VHP demand immediate action and arrest of those miscreants.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm