ಬ್ರೇಕಿಂಗ್ ನ್ಯೂಸ್
24-10-21 02:24 pm Headline Karnataka News Network ಕ್ರೈಂ
ಹಾವೇರಿ, ಅ.24 : ನಿಧಿ ಆಸೆಗಾಗಿ ವೈದ್ಯನೊಬ್ಬ ಪತ್ನಿಯನ್ನೇ ಕೊಲೆ ಮಾಡಿದ್ದ ಪ್ರಕರಣವನ್ನು 9 ತಿಂಗಳ ಬಳಿಕ ಹೊನ್ನಾಳಿ ಪೊಲೀಸರು ಭೇದಿಸಿದ್ದು ಆರೋಪಿಯನ್ನು ಬಂಧಿಸಿದ್ದಾರೆ.
ತಾಲೂಕಿನ ಬೆಳಗುತ್ತಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೈದ್ಯ ಚನ್ನೇಶಪ್ಪನಿಗೆ 18 ವರ್ಷಗಳ ಹಿಂದೆ ಹಾವೇರಿ ಜಿಲ್ಲೆ ಹಿರೇಕೆರೂರಿನ ಚಂದ್ರಪ್ಪ ಎಂಬುವರ ಮಗಳು ಶಿಲ್ಪಾ ಅವರನ್ನು ಮದುವೆ ಮಾಡಲಾಗಿತ್ತು. ಮದುವೆ ವೇಳೆ 700 ಗ್ರಾಂ ಬಂಗಾರ, 1 ಕೆ.ಜಿ. ಬೆಳ್ಳಿ, 7 ಲಕ್ಷ ನಗದು ವರದಕ್ಷಿಣೆ ಕೊಟ್ಟು ಮದುವೆ ಮಾಡಿದ್ದರು.
ವೃತ್ತಿಯಲ್ಲಿ ವೈದ್ಯನಾಗಿದ್ದರೂ ಚನ್ನೇಶಪ್ಪನಿಗೆ ವಾಮಾಚಾರ, ಮಾಟ, ಮಂತ್ರದಲ್ಲಿ ನಂಬಿಕೆ ಇತ್ತು. ಮನೆಗೆ ಪೂಜಾರಿಗಳನ್ನು ಕರೆಸಿ ಪೂಜೆ ಮಾಡಿಸುತ್ತಿದ್ದ. ನಿಧಿ ಆಸೆಗಾಗಿ ಕೆಲ ಪೂಜಾರಿಗಳ ಮಾತು ಕೇಳಿ, ಫೆ.11ರಂದು ಪತ್ನಿಗೆ ಹೈಡೋಸ್ ಚುಚ್ಚುಮದ್ದು ನೀಡಿ ಕೊಲೆ ಮಾಡಿದ್ದ. ಇದೀಗ ಎಫ್ಎಸ್ಎಲ್ ವರದಿ ಬಂದಿದ್ದು, ಆರೋಪ ಸಾಬೀತಾದ ಹಿನ್ನೆಲೆ ನ್ಯಾಮತಿ ಪೊಲೀಸರು ಆರೋಪಿಯನ್ನು ಬಂಧಿಸಿ ದಾವಣಗೆರೆ ಕಾರಾಗೃಹದಲ್ಲಿರಿಸಿ ಕಾನೂನು ಪ್ರಕ್ರಿಯೆ ಕೈಗೊಂಡಿದ್ದಾರೆ.
ಬಂಧಿತ ಆರೋಪಿ ವೈದ್ಯ ಡಾ.ಚನ್ನೇಶಪ್ಪ 38 ಎಕರೆ ಜಮೀನು ಹೊಂದಿದ್ದ. ಶ್ರೀಮಂತನಾಗಿದ್ದ ಆತ ಕುಡಿತ, ಕ್ಯಾಸಿನೋ, ಜೂಜಾಟದ ಚಟಕ್ಕೆ ಬಿದ್ದು ಹಣ ಕಳಕೊಂಡಿದ್ದ. ಪದೇ ಪದೆ ಪತ್ನಿ ಶಿಲ್ಪಾಗೆ ತವರು ಮನೆಯಿಂದ ಹಣ ತರುವಂತೆ ಪೀಡಿಸುತ್ತಿದ್ದ. ನಿಧಿ ಸಿಗುತ್ತದೆಂಬ ಆಸೆಯಲ್ಲಿ ರಾತ್ರೋರಾತ್ರಿ ತನ್ನ ಮನೆಯಲ್ಲೇ ಪೂಜೆ ಮಾಡಿಸುತ್ತಿದ್ದ. ಕೆಲ ಪೂಜಾರಿಗಳು ನಿಧಿಗಾಗಿ ಬಲಿ ಬೇಕಾಗಿರುವುದಾಗಿ ಹೇಳಿದ್ದರಿಂದ, ಪತ್ನಿ ಶಿಲ್ಪಾಳನ್ನೇ ಬಲಿ ನೀಡಿದ್ದಾನೆಂದು ಮೃತಳ ಪೋಷಕರು ಆರೋಪಿಸಿದ್ದಾರೆ.
Haveri Husband desires for Tressure and wealth kills his wife witchcraft suspected. Cops of arrested the accused husband after nine month of crime.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 01:02 am
HK News Desk
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
23-06-25 11:01 pm
Mangalore Correspondent
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm