ಬ್ರೇಕಿಂಗ್ ನ್ಯೂಸ್
26-10-21 10:18 pm Mangaluru Correspondent ಕ್ರೈಂ
ಮಂಗಳೂರು, ಅ.26 : ಮುಸ್ಲಿಮ್ ಯುವಕನೊಬ್ಬ ತನ್ನನ್ನು ಹಿಂದುವೆಂದು ನಂಬಿಸಿ ಯುವತಿಯನ್ನು ಪ್ರೀತಿಸುವ ನಾಟಕವಾಡಿ ಅತ್ಯಾಚಾರ ಎಸಗಿ ಬ್ಲಾಕ್ಮೇಲ್ ನಡೆಸಿರುವ ಕೃತ್ಯದ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣ ಸಂಬಂಧಿಸಿ ಪೊಲೀಸರು ಕಿನ್ನಿಗೋಳಿ ನಿವಾಸಿ ಇಬ್ರಾಹಿಂ ಅಲಿಯಾಸ್ ಮುನ್ನ ಎಂಬಾತನನ್ನು ಬಂಧಿಸಿದ್ದಾರೆ. ಇಬ್ರಾಹಿಂ ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿ ಹೊಂದಿದ್ದು, ವರ್ಷದ ಹಿಂದೆ ಅಲ್ಲಿಗೆ ಬಂದಿದ್ದ ಯುವತಿ ಸಿಮ್ ಮತ್ತು ಮೊಬೈಲ್ ಬಗ್ಗೆ ವಿಚಾರಿಸಿದ್ದಳು. ಆನಂತರ, ಆಕೆಯ ನಂಬರ್ ಪಡೆದು ಯುವಕ ಸ್ನೇಹ ಬೆಳೆಸಿದ್ದು ತನ್ನನ್ನು ಹಿಂದುವೆಂದು ಹೇಳಿ ನಂಬಿಸಿದ್ದಾನೆ.
ಆನಂತರ, ಪ್ರೀತಿಯ ಹೆಸರಲ್ಲಿ ಸ್ನೇಹ ಬೆಳೆಸಿ, ಅತ್ಯಾಚಾರ ಎಸಗಿದ್ದಲ್ಲದೆ, ಆಕೆಯ ಫೋಟೋ ತೆಗೆದು ಬ್ಲಾಕ್ಮೇಲ್ ನಡೆಸಿದ್ದಾನೆ. ಪದೇ ಪದೇ ಫೋಟೋ ಮುಂದಿಟ್ಟು ಬ್ಲಾಕ್ಮೇಲ್ ಮಾಡಿ, ಆಕೆಯನ್ನು ಬಳಸಿಕೊಂಡಿದ್ದಾನೆ. ಇತ್ತೀಚೆಗೆ, ಯುವತಿಗೆ ಈತನ ನಿಜ ಬಣ್ಣ ಗೊತ್ತಾಗಿದ್ದು, ಪ್ರಶ್ನೆ ಮಾಡಿದ್ದಕ್ಕೆ ಜೀವ ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ಸಂಘಟನೆಯೊಂದರ ಕಾರ್ಯಕರ್ತರಿಗೆ ತಿಳಿಸಿ, ಪೊಲೀಸ್ ದೂರು ನೀಡಿದ್ದಾಳೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Mangalore Muslim Man dupes Girl as Hindu blackmails her of private photos arrested by cops. The arrested has been identified as Ibrahim Munna from Kinnigoli. He cheated of loving her and then blackmaiking her with intimate photos the girl later realised that he was Muslim.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm