ಬ್ರೇಕಿಂಗ್ ನ್ಯೂಸ್
26-10-21 10:18 pm Mangaluru Correspondent ಕ್ರೈಂ
ಮಂಗಳೂರು, ಅ.26 : ಮುಸ್ಲಿಮ್ ಯುವಕನೊಬ್ಬ ತನ್ನನ್ನು ಹಿಂದುವೆಂದು ನಂಬಿಸಿ ಯುವತಿಯನ್ನು ಪ್ರೀತಿಸುವ ನಾಟಕವಾಡಿ ಅತ್ಯಾಚಾರ ಎಸಗಿ ಬ್ಲಾಕ್ಮೇಲ್ ನಡೆಸಿರುವ ಕೃತ್ಯದ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣ ಸಂಬಂಧಿಸಿ ಪೊಲೀಸರು ಕಿನ್ನಿಗೋಳಿ ನಿವಾಸಿ ಇಬ್ರಾಹಿಂ ಅಲಿಯಾಸ್ ಮುನ್ನ ಎಂಬಾತನನ್ನು ಬಂಧಿಸಿದ್ದಾರೆ. ಇಬ್ರಾಹಿಂ ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿ ಹೊಂದಿದ್ದು, ವರ್ಷದ ಹಿಂದೆ ಅಲ್ಲಿಗೆ ಬಂದಿದ್ದ ಯುವತಿ ಸಿಮ್ ಮತ್ತು ಮೊಬೈಲ್ ಬಗ್ಗೆ ವಿಚಾರಿಸಿದ್ದಳು. ಆನಂತರ, ಆಕೆಯ ನಂಬರ್ ಪಡೆದು ಯುವಕ ಸ್ನೇಹ ಬೆಳೆಸಿದ್ದು ತನ್ನನ್ನು ಹಿಂದುವೆಂದು ಹೇಳಿ ನಂಬಿಸಿದ್ದಾನೆ.
ಆನಂತರ, ಪ್ರೀತಿಯ ಹೆಸರಲ್ಲಿ ಸ್ನೇಹ ಬೆಳೆಸಿ, ಅತ್ಯಾಚಾರ ಎಸಗಿದ್ದಲ್ಲದೆ, ಆಕೆಯ ಫೋಟೋ ತೆಗೆದು ಬ್ಲಾಕ್ಮೇಲ್ ನಡೆಸಿದ್ದಾನೆ. ಪದೇ ಪದೇ ಫೋಟೋ ಮುಂದಿಟ್ಟು ಬ್ಲಾಕ್ಮೇಲ್ ಮಾಡಿ, ಆಕೆಯನ್ನು ಬಳಸಿಕೊಂಡಿದ್ದಾನೆ. ಇತ್ತೀಚೆಗೆ, ಯುವತಿಗೆ ಈತನ ನಿಜ ಬಣ್ಣ ಗೊತ್ತಾಗಿದ್ದು, ಪ್ರಶ್ನೆ ಮಾಡಿದ್ದಕ್ಕೆ ಜೀವ ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ಸಂಘಟನೆಯೊಂದರ ಕಾರ್ಯಕರ್ತರಿಗೆ ತಿಳಿಸಿ, ಪೊಲೀಸ್ ದೂರು ನೀಡಿದ್ದಾಳೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Mangalore Muslim Man dupes Girl as Hindu blackmails her of private photos arrested by cops. The arrested has been identified as Ibrahim Munna from Kinnigoli. He cheated of loving her and then blackmaiking her with intimate photos the girl later realised that he was Muslim.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm