ಬ್ರೇಕಿಂಗ್ ನ್ಯೂಸ್
28-10-21 11:21 am Mangaluru Correspondent ಕ್ರೈಂ
ಮಂಗಳೂರು, ಅ.28: ಇಂಟರ್ನ್ ಶಿಪ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿ ವಕೀಲ ಕೆಎಸ್ಎನ್ ರಾಜೇಶ್ ತಲೆಮರೆಸಿಕೊಳ್ಳಲು ಸಹಕಾರ ನೀಡಿದ ಆರೋಪದಲ್ಲಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಬೋಂದೆಲ್ ನಿವಾಸಿ ಅನಂತ ಭಟ್ (48) ಬಂಧಿತ ವ್ಯಕ್ತಿ. ಪ್ರಕರಣ ವರದಿಯಾದ ಬೆನ್ನಲ್ಲೇ ಆರೋಪಿಯನ್ನು ಅವರದೇ ಕಾರಿನಲ್ಲಿ ದೂರದ ಸ್ಥಳಕ್ಕೆ ಬಿಟ್ಟು ತಲೆಮರೆಸಿಕೊಳ್ಳಲು ಸಹಕರಿಸಿದ್ದಾರೆ. ಅಲ್ಲದೆ, ಅವರ ಜೊತೆ ನಿರಂತರ ಸಂಪರ್ಕದಲ್ಲಿದ್ದುದು ಪತ್ತೆಯಾಗಿತ್ತು.
ರಾಜೇಶ್ ಭಟ್ ಅವರ ಕಾರು ಮತ್ತು ಮೊಬೈಲ್ ಫೋನನ್ನು ಅಜ್ಞಾತ ಸ್ಥಳದಲ್ಲಿ ಬಚ್ಚಿಟ್ಟು ಪೊಲೀಸರಿಗೆ ಸಿಗದಂತೆ ಸಹಕರಿಸಿದ್ದ. ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿರುವ ಪೊಲೀಸರು ಅನಂತ ಭಟ್ ನಿರಂತರ ಸಂಪರ್ಕದಲ್ಲಿದ್ದ ಆರೋಪದಲ್ಲಿ ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
ಆರೋಪಿ ಪರಾರಿಯಾಗಲು ಬಳಸಿದ್ದ ಟೊಯೋಟಾ ಇಟಿಯೋಸ್ ಕಾರು ಮತ್ತು ಮೊಬೈಲ್ ಫೋನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ರಾಜೇಶ್ ಅಜ್ಞಾತ ಸ್ಥಳದಲ್ಲಿ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.
ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ ; ಲೋಕಾಯುಕ್ತ ವಿಶೇಷ ಸರಕಾರಿ ಅಭಿಯೋಜಕರ ವಿರುದ್ಧ ಎಫ್ಐಆರ್ !
Mangalore Advocate KSN Rajesh sexual harassment case One arrested for helping accused. Anant Bhat has been accused of helping main accused Rajesh Bhat to evade arrest. Anant Bhat has been accused of being continuously in touch with Rajesh Bhat, and helping him to abscond. It is said that as soon as the case was reported, Anant Bhat carried accused Rajesh Bhat to a distant place in his vehicle, and later, reportedly concealed the car of Rajesh Bhat and his mobile phone in a secluded place to ensure that the police did not get access to them.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 11:56 am
HK News Staffer
Yakshagana, Govinda Bhat Death: ತೆಂಕುತಿಟ್ಟು ಯ...
20-03-26 11:26 pm
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm