ಬ್ರೇಕಿಂಗ್ ನ್ಯೂಸ್
28-10-21 03:49 pm Mangaluru correspondent ಕ್ರೈಂ
ಉಡುಪಿ, ಅ.28: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಪ್ತ, ಬೈಂದೂರು ತಾಲೂಕಿನ ಉಪ್ಪುಂದ ಮೂಲದ ಗುತ್ತಿಗೆದಾರ ಯು.ಬಿ ಶೆಟ್ಟಿ ಮನಯ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಉಪ್ಪುಂದದ ಮನೆಯ ಮನೆಗೆ ಒಂಬತ್ತು ಮಂದಿ ಅಧಿಕಾರಿಗಳು ದಾಳಿ ನಡೆಸಿದ್ದು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಉಪ್ಪುಂದ ಮೂಲದ ಯುಬಿ ಶೆಟ್ಟಿ ಧಾರವಾಡದಲ್ಲಿ ನೆಲೆಸಿದ್ದು, ಅಲ್ಲಿಯೇ ಗುತ್ತಿಗೆದಾರನಾಗಿದ್ದಾರೆ. ಆದರೆ, ಇತ್ತೀಚಿನ ವರ್ಷಗಳಲ್ಲಿ ಗುತ್ತಿಗೆ ವಹಿವಾಟಿನಲ್ಲಿ ನಷ್ಟ ಅನುಭವಿಸಿದ್ದರು. ಆನಂತರ, ಡಿಕೆ ಶಿವಕುಮಾರ್ ನೆರವಿನಲ್ಲಿ ಶೆಟ್ಟಿಯವರು ವ್ಯವಹಾರದಲ್ಲಿ ಮುನ್ನಡೆದಿದ್ದರು.
ವರ್ಷದ ಹಿಂದೆ ಬೈಂದೂರು ತಾಲೂಕಿನಲ್ಲಿ ಎರಡು ಶಾಲೆಗಳನ್ನು ಖರೀದಿಸಿದ್ದ ಯುಬಿ ಶೆಟ್ಟಿ, ಜೊತೆಗೆ ಮತ್ತೊಂದು ಶಾಲೆಯನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಿದ್ದರು. ಎಚ್ಎಮ್ಎಸ್ ಆಂಗ್ಲ ಮಾಧ್ಯಮ ಶಾಲೆ ಮತ್ತು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯನ್ನು ಶೆಟ್ಟಿ ಖರೀದಿಸಿದ್ದರು. ಉಪ್ಪುಂದದಲ್ಲಿ ಬಂಗಲೆಯನ್ನೂ ಹೊಂದಿದ್ದಾರೆ. ಮೊದಲಿನಿಂದಲೂ ಶ್ರೀಮಂತರಾಗಿದ್ದ ಶೆಟ್ಟಿ ಆಬಳಿಕ ಉತ್ತರ ಕರ್ನಾಟಕದಲ್ಲಿ ಗುತ್ತಿಗೆದಾರನಾಗಿ ಹೆಸರು ಮಾಡಿದ್ದರು.
ಹೆತ್ತವರ ನಿಧನದ ಬಳಿಕ ಉಪ್ಪುಂದದ ಮನೆಯಲ್ಲಿ ಕೆಲವೊಮ್ಮೆ ಬಂದು ಉಳಿದುಕೊಳ್ಳುತ್ತಿದ್ದರು. ಸೋದರರು ಕೂಡ ಅದೇ ಮನೆಯಲ್ಲಿ ಉಳಿದುಕೊಂಡಿದ್ದರು. ಇದೀಗ ಆ ಮನೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು ಪರಿಶೀಲನೆ ನಡೆಸಿದ್ದಾರೆ. ಉಪ ಚುನಾವಣೆಯಲ್ಲಿ ಡಿಕೆಶಿ ಪರವಾಗಿ ನಿಂತ ಕಾರಣವೋ ಏನೋ, ಐಟಿ ಅಧಿಕಾರಿಗಳ ಕಣ್ಣು ಇವರ ಮೇಲೆ ಬಿದ್ದಿದೆ.
Income tax raids Kpcc president DK Shivakumar aide U B Shetty house in Udupi.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 07:26 pm
HK News Desk
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am