ಬ್ರೇಕಿಂಗ್ ನ್ಯೂಸ್
28-10-21 03:49 pm Mangaluru correspondent ಕ್ರೈಂ
ಉಡುಪಿ, ಅ.28: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಪ್ತ, ಬೈಂದೂರು ತಾಲೂಕಿನ ಉಪ್ಪುಂದ ಮೂಲದ ಗುತ್ತಿಗೆದಾರ ಯು.ಬಿ ಶೆಟ್ಟಿ ಮನಯ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಉಪ್ಪುಂದದ ಮನೆಯ ಮನೆಗೆ ಒಂಬತ್ತು ಮಂದಿ ಅಧಿಕಾರಿಗಳು ದಾಳಿ ನಡೆಸಿದ್ದು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಉಪ್ಪುಂದ ಮೂಲದ ಯುಬಿ ಶೆಟ್ಟಿ ಧಾರವಾಡದಲ್ಲಿ ನೆಲೆಸಿದ್ದು, ಅಲ್ಲಿಯೇ ಗುತ್ತಿಗೆದಾರನಾಗಿದ್ದಾರೆ. ಆದರೆ, ಇತ್ತೀಚಿನ ವರ್ಷಗಳಲ್ಲಿ ಗುತ್ತಿಗೆ ವಹಿವಾಟಿನಲ್ಲಿ ನಷ್ಟ ಅನುಭವಿಸಿದ್ದರು. ಆನಂತರ, ಡಿಕೆ ಶಿವಕುಮಾರ್ ನೆರವಿನಲ್ಲಿ ಶೆಟ್ಟಿಯವರು ವ್ಯವಹಾರದಲ್ಲಿ ಮುನ್ನಡೆದಿದ್ದರು.

ವರ್ಷದ ಹಿಂದೆ ಬೈಂದೂರು ತಾಲೂಕಿನಲ್ಲಿ ಎರಡು ಶಾಲೆಗಳನ್ನು ಖರೀದಿಸಿದ್ದ ಯುಬಿ ಶೆಟ್ಟಿ, ಜೊತೆಗೆ ಮತ್ತೊಂದು ಶಾಲೆಯನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಿದ್ದರು. ಎಚ್ಎಮ್ಎಸ್ ಆಂಗ್ಲ ಮಾಧ್ಯಮ ಶಾಲೆ ಮತ್ತು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯನ್ನು ಶೆಟ್ಟಿ ಖರೀದಿಸಿದ್ದರು. ಉಪ್ಪುಂದದಲ್ಲಿ ಬಂಗಲೆಯನ್ನೂ ಹೊಂದಿದ್ದಾರೆ. ಮೊದಲಿನಿಂದಲೂ ಶ್ರೀಮಂತರಾಗಿದ್ದ ಶೆಟ್ಟಿ ಆಬಳಿಕ ಉತ್ತರ ಕರ್ನಾಟಕದಲ್ಲಿ ಗುತ್ತಿಗೆದಾರನಾಗಿ ಹೆಸರು ಮಾಡಿದ್ದರು.
ಹೆತ್ತವರ ನಿಧನದ ಬಳಿಕ ಉಪ್ಪುಂದದ ಮನೆಯಲ್ಲಿ ಕೆಲವೊಮ್ಮೆ ಬಂದು ಉಳಿದುಕೊಳ್ಳುತ್ತಿದ್ದರು. ಸೋದರರು ಕೂಡ ಅದೇ ಮನೆಯಲ್ಲಿ ಉಳಿದುಕೊಂಡಿದ್ದರು. ಇದೀಗ ಆ ಮನೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು ಪರಿಶೀಲನೆ ನಡೆಸಿದ್ದಾರೆ. ಉಪ ಚುನಾವಣೆಯಲ್ಲಿ ಡಿಕೆಶಿ ಪರವಾಗಿ ನಿಂತ ಕಾರಣವೋ ಏನೋ, ಐಟಿ ಅಧಿಕಾರಿಗಳ ಕಣ್ಣು ಇವರ ಮೇಲೆ ಬಿದ್ದಿದೆ.
Income tax raids Kpcc president DK Shivakumar aide U B Shetty house in Udupi.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
11-08-26 03:08 pm
HK News Staffer
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
11-08-26 01:04 pm
HK News Staffer
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am