ಬ್ರೇಕಿಂಗ್ ನ್ಯೂಸ್
01-11-21 07:29 pm Headline Karnataka News Desk ಕ್ರೈಂ
ಕೊಚ್ಚಿ, ನ.1: ಗಲ್ಫ್ ರಾಷ್ಟ್ರಗಳಿಂದ ಭಾನುವಾರ ರಾತ್ರಿ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಬಂದಿದ್ದ ಏಳು ಮಂದಿ ಖದೀಮರು ಅಕ್ರಮವಾಗಿ 5 ಕೇಜಿ ಚಿನ್ನವನ್ನು ತರುತ್ತಿದ್ದುದನ್ನು ಕಸ್ಟಮ್ ಅಧಿಕಾರಿಗಳು ಪತ್ತೆ ಮಾಡಿದ್ದು, ಏಳು ಮಂದಿಯನ್ನೂ ವಶಕ್ಕೆ ಪಡೆದಿದ್ದಾರೆ.
ಬೆಹ್ರೈನ್, ಶಾರ್ಜಾ ಮತ್ತು ದುಬೈನಿಂದ ಏಳು ಮಂದಿ ನಿನ್ನೆ ಮಧ್ಯರಾತ್ರಿ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಈ ವೇಳೆ, ಕಸ್ಟಮ್ ಅಧಿಕಾರಿಗಳ ತಪಾಸಣೆಯಲ್ಲಿ ಅವರ ದೇಹದಲ್ಲಿ ಚಿನ್ನ ಇರುವುದು ಪತ್ತೆಯಾಗಿದ್ದು ತಪಾಸಣೆ ಕೈಗೊಂಡಿದ್ದಾರೆ. ಪ್ರಯಾಣಿಕರು ತಮ್ಮ ಗುದ ದ್ವಾರದಲ್ಲಿ ಚಿನ್ನವನ್ನು ಪೇಸ್ಟ್ ಮಾಡಿ, ಉಂಡೆಗಳಾಗಿಸಿ ತೂರಿಸಿಕೊಂಡಿದ್ದರು. ಅದನ್ನು ಅಧಿಕಾರಿಗಳು ಪತ್ತೆ ಮಾಡಿದ್ದು, 5.64 ಕೇಜಿ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಪತ್ತನಂತಿಟ್ಟ, ಕೋಜಿಕೋಡ್, ಮಲಪ್ಪುರಂ, ತಮಿಳುನಾಡು ಮತ್ತು ಕರ್ನಾಟಕದ ನಿವಾಸಿಗಳಾಗಿದ್ದಾರೆ.
ಔಷಧಿ ಮಾತ್ರೆಗಳ ರೂಪದಲ್ಲಿ ಉಂಡೆಗಳನ್ನಾಗಿಸಿ, ಚಿನ್ನವನ್ನು ಬಚ್ಚಿಟ್ಟುಕೊಂಡಿದ್ದರು. ಬೆಹ್ರೈನ್ ನಿಂದ ಬರುತ್ತಿದ್ದ ಅನಾಸ್ ಜಿಹಾದ್ ಎಂಬ ಪ್ರಯಾಣಿಕ ತನ್ನ ಗುದ ದ್ವಾರದಲ್ಲಿ 1.032 ಕೇಜಿ ಚಿನ್ನವನ್ನು ಹೊಂದಿದ್ದರೆ, ನೌಫಾಲ್ ಎಂಬಾತ 778 ಗ್ರಾಮ್ ಚಿನ್ನವನ್ನು ಹೊಂದಿದ್ದ. ಶಾರ್ಜಾದಿಂದ ಬಂದಿದ್ದ ಮೊಹಮ್ಮದ್ ಇರ್ಫಾನ್ ಆಲಿ ಬಳಿ 501 ಗ್ರಾಮ್ ಚಿನ್ನ ವಶಕ್ಕೆ ಪಡೆದರೆ, ಅಶರ್ ಮೊಹಮ್ಮದ್ ಅಮರ್ ಬಳಿ 543 ಗ್ರಾಮ್ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.
ಇದೇ ರೀತಿ ದುಬೈನಿಂದ ಬರುತ್ತಿದ್ದ ಸಿಬಿ ಸಾಜಿ, ಮುಸ್ಬಾ ಮಹಮ್ಮದ್ ಇಶಾಕ್ ಮತ್ತು ಅಂಜುಂ ಸೂಫಿಯಾನ್ ಕ್ರಮವಾಗಿ 1.071 ಕೇಜಿ, 597 ಗ್ರಾಮ್, 542 ಗ್ರಾಮ್ ಚಿನ್ನವನ್ನು ಕಸ್ಟಮ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಈ ಏಳು ಮಂದಿಯನ್ನೂ ಕಸ್ಟಮ್ ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
The air intelligence unit and customs sleuths at Cochin International Airport seized 5.064 kg of gold from seven passengers, including a woman, on Sunday. According to a report published in The New Indian Express (TNIE), the passengers had arrived at Kochi airport from Bahrain, Sharjah and Dubai flights in the early hours of Sunday. These passengers originally belonged to Pathanamthitta, Malappuram, Kozhikode, Tamil Nadu and Karnataka.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 07:26 pm
HK News Desk
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am