ಬ್ರೇಕಿಂಗ್ ನ್ಯೂಸ್
12-09-20 10:30 am Mangalore Correspondent ಕ್ರೈಂ
ಬೆಳ್ತಂಗಡಿ, ಸೆಪ್ಟೆಂಬರ್ 12 : ತಾಯಿಯೊಂದಿಗೆ ಕೆಲಸಕ್ಕೆಂದು ತೋಟಕ್ಕೆ ಬಂದ ಬಾಲಕಿಯ ಮೇಲೆ ತೋಟದ ಮಾಲಕ ಹಾಗೂ ಆತನ ಸಹಾಯಕ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎನ್ನಲಾದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಗಳಿಬ್ಬರನ್ನು ಧರ್ಮಸ್ಥಳ ಪೋಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ತೋಟದ ಮಾಲಕ ಕಳೆಂಜ ಗ್ರಾಮದ ನಿವಾಸಿ ರೆಜಿಮೋನು ಹಾಗೂ ಆತನ ಸಹಾಯಕ ಕೃಷ್ಣ ಎಂದು ಗುರುತಿಸಲಾಗಿದೆ.
ಚಾರ್ಮಾಡಿ ಮೂಲದ ದಲಿತ ಮಹಿಳೆ ತಾಲೂಕಿನ ಕಳೆಂಜ ಗ್ರಾಮದ ಬಳ್ಕಾಜೆ ರೆಜಿಮೋನು ಎಂಬವರ ತೋಟದ ಕೆಲಸಕ್ಕೆಂದು ಹೋಗುತ್ತಿದ್ದರು. ಕಳೆದ ಮೇ ತಿಂಗಳಿನಲ್ಲಿ ಆಕೆಯೊಂದಿಗೆ ಆಕೆಯ ಅಪ್ರಾಪ್ತ ವಯಸ್ಸಿನ ಮಗಳೂ ಈ ತೋಟಕ್ಕೆ ಹೋಗುತ್ತಿದ್ದು, ತಾಯಿಯೊಂದಿಗೆ ಎರಡು ಮೂರು ದಿನ ತಂಗಿದ್ದು, ಈ ಸಂದರ್ಭ ರೆಜಿಮೋನು ಮತ್ತು ಆತನ ಸ್ನೇಹಿತ ಕೃಷ್ಣ ಜೊತೆ ಸೇರಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm