ಬ್ರೇಕಿಂಗ್ ನ್ಯೂಸ್
12-09-20 10:30 am Mangalore Correspondent ಕ್ರೈಂ
ಬೆಳ್ತಂಗಡಿ, ಸೆಪ್ಟೆಂಬರ್ 12 : ತಾಯಿಯೊಂದಿಗೆ ಕೆಲಸಕ್ಕೆಂದು ತೋಟಕ್ಕೆ ಬಂದ ಬಾಲಕಿಯ ಮೇಲೆ ತೋಟದ ಮಾಲಕ ಹಾಗೂ ಆತನ ಸಹಾಯಕ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎನ್ನಲಾದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಗಳಿಬ್ಬರನ್ನು ಧರ್ಮಸ್ಥಳ ಪೋಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ತೋಟದ ಮಾಲಕ ಕಳೆಂಜ ಗ್ರಾಮದ ನಿವಾಸಿ ರೆಜಿಮೋನು ಹಾಗೂ ಆತನ ಸಹಾಯಕ ಕೃಷ್ಣ ಎಂದು ಗುರುತಿಸಲಾಗಿದೆ.
ಚಾರ್ಮಾಡಿ ಮೂಲದ ದಲಿತ ಮಹಿಳೆ ತಾಲೂಕಿನ ಕಳೆಂಜ ಗ್ರಾಮದ ಬಳ್ಕಾಜೆ ರೆಜಿಮೋನು ಎಂಬವರ ತೋಟದ ಕೆಲಸಕ್ಕೆಂದು ಹೋಗುತ್ತಿದ್ದರು. ಕಳೆದ ಮೇ ತಿಂಗಳಿನಲ್ಲಿ ಆಕೆಯೊಂದಿಗೆ ಆಕೆಯ ಅಪ್ರಾಪ್ತ ವಯಸ್ಸಿನ ಮಗಳೂ ಈ ತೋಟಕ್ಕೆ ಹೋಗುತ್ತಿದ್ದು, ತಾಯಿಯೊಂದಿಗೆ ಎರಡು ಮೂರು ದಿನ ತಂಗಿದ್ದು, ಈ ಸಂದರ್ಭ ರೆಜಿಮೋನು ಮತ್ತು ಆತನ ಸ್ನೇಹಿತ ಕೃಷ್ಣ ಜೊತೆ ಸೇರಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm