ಬ್ರೇಕಿಂಗ್ ನ್ಯೂಸ್
12-09-20 10:49 am Headline Karnataka News Network ಕ್ರೈಂ
ವಿಜಯಪುರ, ಸೆಪ್ಟೆಂಬರ್ 12: ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಬಯಲಿಗೆ ಬರುತ್ತಿದ್ದಂತೆ ಹಲವಾರು ರಹಸ್ಯಗಳು ರಟ್ಟಾಗುತ್ತಿವೆ. ಈ ನಡುವೆ ರಾಜ್ಯದೆಲ್ಲೆಡೆ ಡ್ರಗ್ಸ್ ದಂಧೆ ವಿರುದ್ಧ ಸಮರ ಸಾರಲಾಗಿದೆ. ವಿಜಯಪುರ ಅಬಕಾರಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 13 ಲಕ್ಷ ಮೌಲ್ಯದ ಹಸಿ ಗಾಂಜಾ ಜಪ್ತಿ ಮಾಡಿದ್ದಾರೆ. ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಾಕಂಡಕಿ ಗ್ರಾಮದ ಜಮೀನಿನಲ್ಲಿ ಗಾಂಜಾ ಬೆಳಯಲಾಗಿತ್ತು.
ಕಬ್ಬಿನ ಗದ್ದೆಯಲ್ಲಿ ಬೆಳೆದಿದ್ದ 130 ಕೆ.ಜಿ ಗೂ ಅಧಿಕ ಗಾಂಜಾ ಬೆಳೆಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಗಾಂಜಾ ಬೆಳೆದಿದ್ದ ಆರೋಪಿಗಳು ಪರಾರಿಯಾಗಿದ್ದು ಮಹಾದೇವ ನಿಲಜಗಿ, ಗಂಗಪ್ಪ ನಿಲಜಗಿ ಪರಾರಿಯಾದ ಆರೋಪಿಗಳು ಎಂದು ಗುರುತಿಸಲಾಗಿದೆ. ಆರೋಪಿಗಳು ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಶಿರೋಳ ಗ್ರಾಮದವರು ಎಂದು ಹೇಳಲಾಗಿದೆ.
ಎನ್.ಡಿ.ಪಿ.ಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು ಆರೋಪಿಗಳ ಪತ್ತೆಗೆ ಅಬಕಾರಿ ಅಧಿಕಾರಿಗಳು ಬಲೆ ಬೀಸಿದ್ದಾರೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm