ಬ್ರೇಕಿಂಗ್ ನ್ಯೂಸ್
12-09-20 10:49 am Headline Karnataka News Network ಕ್ರೈಂ
ವಿಜಯಪುರ, ಸೆಪ್ಟೆಂಬರ್ 12: ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಬಯಲಿಗೆ ಬರುತ್ತಿದ್ದಂತೆ ಹಲವಾರು ರಹಸ್ಯಗಳು ರಟ್ಟಾಗುತ್ತಿವೆ. ಈ ನಡುವೆ ರಾಜ್ಯದೆಲ್ಲೆಡೆ ಡ್ರಗ್ಸ್ ದಂಧೆ ವಿರುದ್ಧ ಸಮರ ಸಾರಲಾಗಿದೆ. ವಿಜಯಪುರ ಅಬಕಾರಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 13 ಲಕ್ಷ ಮೌಲ್ಯದ ಹಸಿ ಗಾಂಜಾ ಜಪ್ತಿ ಮಾಡಿದ್ದಾರೆ. ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಾಕಂಡಕಿ ಗ್ರಾಮದ ಜಮೀನಿನಲ್ಲಿ ಗಾಂಜಾ ಬೆಳಯಲಾಗಿತ್ತು.
ಕಬ್ಬಿನ ಗದ್ದೆಯಲ್ಲಿ ಬೆಳೆದಿದ್ದ 130 ಕೆ.ಜಿ ಗೂ ಅಧಿಕ ಗಾಂಜಾ ಬೆಳೆಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಗಾಂಜಾ ಬೆಳೆದಿದ್ದ ಆರೋಪಿಗಳು ಪರಾರಿಯಾಗಿದ್ದು ಮಹಾದೇವ ನಿಲಜಗಿ, ಗಂಗಪ್ಪ ನಿಲಜಗಿ ಪರಾರಿಯಾದ ಆರೋಪಿಗಳು ಎಂದು ಗುರುತಿಸಲಾಗಿದೆ. ಆರೋಪಿಗಳು ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಶಿರೋಳ ಗ್ರಾಮದವರು ಎಂದು ಹೇಳಲಾಗಿದೆ.
ಎನ್.ಡಿ.ಪಿ.ಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು ಆರೋಪಿಗಳ ಪತ್ತೆಗೆ ಅಬಕಾರಿ ಅಧಿಕಾರಿಗಳು ಬಲೆ ಬೀಸಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm