ಬ್ರೇಕಿಂಗ್ ನ್ಯೂಸ್
06-11-21 07:21 pm Headline Karnataka News Desk ಕ್ರೈಂ
ಮಂಗಳೂರು, ನ.6: ಅಪ್ರಾಪ್ತ ಯುವತಿಯೊಬ್ಬಳು ಮನೆಯಲ್ಲಿ ಒಬ್ಬಳೇ ಇದ್ದಾಗ ಆಕೆಯ ಮನೆಗೆ ಬಂದಿದ್ದ ರೌಡಿಶೀಟರ್ ವ್ಯಕ್ತಿಯೊಬ್ಬ ಅತ್ಯಾಚಾರ ನಡೆಸಿರುವ ಘಟನೆ ಕಂಕನಾಡಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹಳೆ ರೌಡಿಶೀಟರ್ ಮತ್ತು ಕೈಕಂಬದ ಹೊಟೇಲ್ ಒಂದರಲ್ಲಿ ಕುಕ್ ಆಗಿರುವ ನವೀನ್ ಸಿಕ್ವೇರಾ (34) ಆರೋಪಿಯಾಗಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ.
ನವೀನ್ ಸಿಕ್ವೇರಾಗೆ ಯುವತಿಯ ಅಣ್ಣನ ಪರಿಚಯ ಇದ್ದುದರಿಂದ ಕೆಲವೊಮ್ಮೆ ಮನೆಗೆ ಬಂದು ಹೋಗುತ್ತಿದ್ದ. ಈ ವೇಳೆ, ಆತನ ತಂಗಿ 16 ವರ್ಷದ ಯುವತಿ ಮೇಲೆ ಕಣ್ಣು ಹಾಕಿದ್ದು, ಮೊಬೈಲ್ ನಂಬರ್ ಪಡೆದು ವಾಟ್ಸಪ್ ಚಾಟ್ ಮಾಡುತ್ತಿದ್ದ. ಎರಡು ದಿನಗಳ ಹಿಂದೆ ಆಕೆಯ ಮನೆಯಲ್ಲಿ ಯಾರೂ ಇರದೇ ಇರುವುದನ್ನು ತಿಳಿದು ಮನೆಗೆ ಬಂದಿದ್ದ. ಆನಂತರ, ಜ್ಯೂಸ್ ನಲ್ಲಿ ಮತ್ತು ಬರಿಸುವ ಅಮಲು ಪದಾರ್ಥ ಹಾಕಿಕೊಟ್ಟಿದ್ದು, ಆನಂತರ ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಅತ್ಯಾಚಾರ ನಡೆಸಿದ್ದಾನೆ.
ಸಂಜೆ ಹೊತ್ತಿಗೆ ಯುವತಿಗೆ ವಿಷಯ ತಿಳಿದಿದ್ದು, ತಾಯಿ ಜೊತೆ ಮಂಗಳೂರಿನ ಮಹಿಳಾ ಠಾಣೆಗೆ ಬಂದು ದೂರು ನೀಡಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿ, ಪೋಕ್ಸೋ ಕೇಸು ದಾಖಲಿಸಿದ್ದಾರೆ.
Mangalore 16-year-old girl raped by Rowdy sheeter in Kankandy Rural Police Station limits. The arrested has been identified as Naveen Sequeira. POCSO case has been registered at Women Police Station.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm