ಬ್ರೇಕಿಂಗ್ ನ್ಯೂಸ್
09-11-21 11:40 am Headline Karnataka News Desk ಕ್ರೈಂ
ಕಣ್ಣೂರು, ನ.9: ಕ್ರಿಪ್ಟೋಕರೆನ್ಸಿ ತೆಗೆಸಿಕೊಡುತ್ತೇವೆಂದು ಹೇಳಿ 100 ಕೋಟಿಗೂ ಹೆಚ್ಚು ವಂಚನೆ ಮಾಡಿರುವ ಪ್ರಕರಣದಲ್ಲಿ ಕೇರಳದ ಕಣ್ಣೂರು ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.
ಮೊಹಮ್ಮದ್ ರಿಯಾಜ್, ಶಫೀಕ್, ವಾಸಿಮ್ ವಾಸಿಮ್ ಮುನವರಳಿ ಮತ್ತು ಮಹಮ್ಮದ್ ಶಫೀಕ್ ಬಂಧಿತರು. ಕಣ್ಣೂರಿನ ನಿವಾಸಿಯೊಬ್ಬ ತನಗೆ ಬಿಟ್ ಕಾಯಿನ್ ತೆಗೆಸಿಕೊಡುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ಹಣ ಪಡೆದು ಮೋಸ ಪಡೆದಿದ್ದಾರೆಂದು ಪೊಲೀಸರಿಗೆ ದೂರು ನೀಡಿದ್ದ. ಪ್ರಕರಣ ಸಂಬಂಧಿಸಿ ತನಿಖೆ ನಡೆಸಿದ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
ಆರೋಪಿಗಳು ವಿವಿಧ ಕಡೆಗಳಲ್ಲಿ ಜನರನ್ನು ನಂಬಿಸಿ, ಕೋಟ್ಯಂತ ರೂಪಾಯಿ ಸಂಗ್ರಹಿಸಿದ್ದಾರೆ. ಕಣ್ಣೂರು, ಕೋಜಿಕ್ಕೋಡ್, ಮಲಪ್ಪುರಂ, ಕಾಸರಗೋಡು ಮತ್ತು ವಯನಾಡ್ ಜಿಲ್ಲೆಗಳಲ್ಲಿ ಆರೋಪಿಗಳು ಜಾಲ ಬೀಸಿದ್ದು, ಜನರನ್ನು ನಂಬಿಸಿ ಹಣ ಸಂಗ್ರಹಿಸಿದ್ದಾರೆ. ಲಾಂಗ್ ರಿಚ್ ಟೆಕ್ನಾಲಜೀಸ್ ಎನ್ನುವ ಕಂಪನಿ ಹೆಸರಲ್ಲಿ ಕೋಟ್ಯಂತರ ರೂಪಾಯಿ ಹಣ ಪಡೆದಿದ್ದು, ಕ್ರಿಪ್ಟೋಕರೆನ್ಸಿಯಾಗಿ ಮರಳಿಸುವುದಾಗಿ ನಂಬಿಸಿದ್ದರು. ಉತ್ತರ ಕೇರಳದ ಜಿಲ್ಲೆಗಳಲ್ಲಿ ನೂರಾರು ಮಂದಿ ಕೋಟ್ಯಂತರ ರೂ. ದುಡ್ಡನ್ನು ಇವರ ಕಂಪನಿಯಲ್ಲಿ ಹೂಡಿಕೆ ಮಾಡಿದ್ದು, ಕ್ರಿಪ್ಟೋಕರೆನ್ಸಿ ಸಿಗದೆ ಮೋಸ ಹೋಗಿದ್ದಾರೆ.
ಹೆಚ್ಚಿನ ಮಂದಿಗೆ ಕ್ರಿಪ್ಟೋಕರೆನ್ಸಿ, ಬಿಟ್ ಕಾಯಿನ್ ಏನೆಂದೇ ತಿಳಿಯದಿದ್ದರೂ ಒಂದೇ ವರ್ಷದಲ್ಲಿ ಡಬಲ್ ಆಗುತ್ತೆ ಅನ್ನುವ ಆಸೆಯಿಂದ ಕೋಟ್ಯಂತರ ರೂಪಾಯಿ ಹಣವನ್ನು ಹೂಡಿಕೆ ಮಾಡಿದ್ದರು. ಹಣ ಇದ್ದು ಮತ್ತಷ್ಟು ಪಡೆಯಬೇಕೆಂದು ಆಸೆಗೆ ಬೀಳುವ ಮಂದಿಯನ್ನು ಈ ಗ್ಯಾಂಗ್ ಟಾರ್ಗೆಟ್ ಮಾಡಿ ಹಣ ಪಡೆದಿತ್ತು.
Senior Kannur city police officer P P Sadanandan said Muhammed Riyas, C Shafeeque, Munavvarali and Muhammed Shafeeque have been arrested by police on the charge of embezzling crores of rupees from investors in connection with the cryptocurrency deal.
21-03-26 01:22 pm
HK News Staffer
ಜ್ಯೋತಿಷಿ ಹೆಸರಿನಲ್ಲಿ ಮಾಟ- ಮಂತ್ರ ; 58 ಮಹಿಳೆಯರ ವ...
20-03-26 06:10 pm
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 01:57 pm
HK News Staffer
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
Yakshagana, Govinda Bhat Death: ತೆಂಕುತಿಟ್ಟು ಯ...
20-03-26 11:26 pm
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm