ಬ್ರೇಕಿಂಗ್ ನ್ಯೂಸ್
09-11-21 04:00 pm Headline Karnataka News Desk ಕ್ರೈಂ
Photo credits : GETTY IMAGES
ಮುಂಬೈ, ನ.9: ಬಾಲಿವುಡ್ ನ ಖ್ಯಾತ ನಟಿ ಪೂನಂ ಪಾಂಡೆ ಮೇಲೆ ಪತಿ ಹಲ್ಲೆ ನಡೆಸಿದ್ದಾರೆ. ಪೂನಂ ಪಾಂಡೆ ತೆಲೆ, ಕಣ್ಣು, ಮುಖಕ್ಕೆ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲು ಮಾಡಲಾಗಿದೆ. ಇನ್ನೊಂದೆಡೆಯಲ್ಲಿ ಪೂನಂ ಪಾಂಡೆ ಪತಿಯನ್ನು ಮುಂಬೈ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಮಾದಕ ನಟಿ ಅಂತಾನೇ ಕರೆಯಿಸಿಕೊಳ್ಳುತ್ತಿರುವ ಪೂನಂ ಪಾಂಡೆ ನಿರ್ದೇಶಕ, ನಿರ್ಮಾಪಕ, ಸಂಪಾದಕರಾಗಿರೋ ಸ್ಯಾಮ್ ಅಹಮ್ಮದ್ ಎಂಬವರನ್ನು ಮದುವೆಯಾಗಿದ್ದರು. ಮನೆಯ ಬೆನ್ನಲ್ಲೇ ಪತಿ, ಪತ್ನಿಯ ನಡುವೆ ಕಿರಿಕ್ ಉಂಟಾಗಿತ್ತು, ಇದೀಗ ಪತಿ ಮತ್ತೆ ಹಲ್ಲೆ ನಡೆಸಿರುವ ಹಿನ್ನೆಲೆಯಲ್ಲಿ ಪೂನಂ ಪಾಂಡೆ ಗಂಭೀರವಾಗಿ ಅಸ್ವಸ್ಥಗೊಂಡಿದ್ದಾರೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.


ಪೂನಂ ಪಾಂಡೆ ಆಸ್ಪತ್ರೆಗೆ ದಾಖಲಾಗುತ್ತಲೇ ಪತಿಯ ವಿರುದ್ದ ದೂರು ನೀಡಿದ್ದು, ಪತಿ ತನ್ನ ಮೇಲೆ ದೌರ್ಜನ್ಯವೆಸಗಿದ್ದಾರೆ ಅಂತಾ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲೀಗ ಮುಂಬೈ ಪೊಲೀಸರು ಸ್ಯಾಮ್ ಅಹಮದ್ನ್ನನು ಬಂಧಿಸಿದ್ದಾರೆ.
ಕಳೆದ ವರ್ಷದ ಪೂನಂ ಪಾಂಡೆ ಸ್ಯಾಮ್ ಅಹ್ಮದ್ ರನ್ನು ಗೋವಾದಲ್ಲಿ ಮದುವೆಯಾಗಿದ್ದರು. ಮದುವೆಯಾದ ಎರಡು ವಾರಗಳಲ್ಲಿಯೇ ಇಬ್ಬರ ನಡುವೇ ಕಿತ್ತಾಟ ಶುರುವಾಗಿತ್ತು. ಇದೇ ಕಾರಣಕ್ಕೆ ಪೂನಂ ಪಾಂಡೆ ತಮ್ಮ ಮದುವೆಯನ್ನು ಮುರಿದುಕೊಳ್ಳಲು ಮುಂದಾಗಿದ್ದಾರೆ. ಈ ನಡುವಲ್ಲೇ ಪತಿ, ಪತ್ನಿಯ ನಡುವೆ ಮತ್ತೆ ಕಿತ್ತಾಟ ಶುರುವಾಗಿದೆ.
Model and actor Poonam Pandey‘s husband Sam Bombay (Sam Ahmed) has been arrested by the Mumbai Police after Poonam accused him of physical assault. Pandey’s husband was arrested on Monday in Mumbai after the actress lodged a complaint against him at the Bandra Police Station, ANI reported. Poonam has been admitted to a hospital in the city, with reports suggesting she has received injuries on her face and hand.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm