ಬ್ರೇಕಿಂಗ್ ನ್ಯೂಸ್
11-11-21 01:19 pm HK News Desk ಕ್ರೈಂ
ಬಳ್ಳಾರಿ, ನ.11: ಇಲ್ಲಿನ ಸಬ್ ರಿಜಿಸ್ಟ್ರಾರ್ ಒಬ್ಬ ತನ್ನ ವೇಷ ಮರೆಸಿಕೊಂಡು ಎರಡು ಮದುವೆಯಾಗಿ ವಂಚಿಸಿದ್ದು ಪೊಲೀಸ್ ದೂರು ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದಾನೆ.
ಬಳ್ಳಾರಿಯಲ್ಲಿ ಸಬ್ ರಿಜಿಸ್ಟ್ರಾರ್ ಆಗಿರುವ ಉಮೇಶ್ ಎರಡು ಮದುವೆಯಾಗಿ ಮೋಸದಾಟ ನಡೆಸಿದ್ದಾನೆ. ಮೊದಲ ಮದುವೆಯನ್ನು ಮುಚ್ಚಿಟ್ಟು ಬೆಂಗಳೂರಿನ ನಜ್ಮೀರ್ ಖಾನ್ ಎಂಬ ಮಹಿಳೆಯನ್ನು ಎರಡನೇ ಮದುವೆಯಾಗಿದ್ದ. ಇದೀಗ ಹಳೆ ವಿಚಾರ ತಿಳಿದ ನಜ್ಮೀರ್ ಪೊಲೀಸ್ ದೂರು ನೀಡಿದ್ದಾಳೆ.
ದೆಹಲಿ ಮೂಲದ ನಜ್ಮೀನ್ ಬೆಂಗಳೂರಲ್ಲಿ ಉಮೇಶನಿಗೆ ಪರಿಚಯವಾಗಿದ್ದಳು. ನಜ್ಮೀನ್ ಗಾಗಿ ಉಮೇಶ್, ತನ್ನ ಹೆಸರನ್ನು ರೆಹಾನ್ ಅಹಮ್ಮದ್ ಎಂದು ಹೆಸರು ಬದಲಾಯಿಸಿಕೊಂಡಿದ್ದ. ಸದ್ಯ ಉಮೇಶ್ ವಿರುದ್ಧ ನಜ್ಮೀನ್ ವರದಕ್ಷಿಣೆ ಕಿರುಕುಳದ ಆರೋಪ ಮಾಡಿದ್ದು, ಬಳ್ಳಾರಿ ಪೊಲೀಸರಿಗೆ ದೂರು ನೀಡಿದ್ದಾಳೆ.
ಅವರು ಈಗ ಎಲ್ಲಿದ್ದಾರೆ ಅಂತಾ ಗೊತ್ತಿಲ್ಲ. ನಿನ್ನೆ ರಿಜಿಸ್ಟ್ರಾರ್ ಕಚೇರಿಯಲ್ಲಿ ಹೋಗಿ ನೋಡಿದ್ರೂ ಅವರು ಸಿಗಲಿಲ್ಲ. ಸದ್ಯ ನಾನು ಬಳ್ಳಾರಿ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ ಎಂದು ನಜ್ಮೀನ್ ಹೇಳಿದ್ದಾರೆ.
ಉಮೇಶನ ಮೊಬೈಲಲ್ಲಿದ್ದ ಮೊದಲ ಪತ್ನಿ ಹಾಗೂ ಅವಳ ಮಕ್ಕಳ ಫೋಟೋಗಳನ್ನು ನೋಡಿದಾಗ ನಜ್ಮೀನ್ ಗೆ ಅನುಮಾನ ಬಂದಿದ್ದು, ಬಳ್ಳಾರಿಗೆ ಬಂದು ವಿಚಾರಿಸಿದಾಗ ಉಮೇಶನ ರಂಗಿನಾಟ ಗೊತ್ತಾಗಿದೆ. ಇನ್ನು ಉಮೇಶ್ ಕೂಡ ನಜ್ಮೀನ್ ವಿರುದ್ಧ ತನಗೆ ಬ್ಲ್ಯಾಕ್ಮೇಲ್ ಮಾಡ್ತಿರೋದಾಗಿ ಆರೋಪಿಸಿ ದೂರು ನೀಡಿದ್ದಾರೆ.
ಉಮೇಶ್ ವಿರುದ್ಧ ನಜ್ಮೀನ್ ದೂರು ದಾಖಲಿಸುತ್ತಿದ್ದಂತೆ ಆತ ಬಳ್ಳಾರಿಯಿಂದ ಎಸ್ಕೇಪ್ ಆಗಿದ್ದಾನೆ. ನಜ್ಮೀನ್ ಉಮೇಶನ ವಿರುದ್ಧ ದೂರು ನೀಡಿದ್ರೆ, ಉಮೇಶ, ನಜ್ಮೀನ್ ವಿರುದ್ಧವೇ ಪ್ರತಿ ದೂರು ನೀಡಿದ್ದಾನೆ. ಪ್ರಕರಣ ಸದ್ಯ ಗೊಂದಲದಲ್ಲದ್ದು, ಪೊಲೀಸರ ತನಿಖೆಯಿಂದಲೇ ಸತ್ಯ ಹೊರಬರಬೇಕಿದೆ.
Bellary Sub Registrar introduces as Muslim and cheats Woman of Marriage, case filed by the Second wife.
21-03-26 01:22 pm
HK News Staffer
ಜ್ಯೋತಿಷಿ ಹೆಸರಿನಲ್ಲಿ ಮಾಟ- ಮಂತ್ರ ; 58 ಮಹಿಳೆಯರ ವ...
20-03-26 06:10 pm
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 01:57 pm
HK News Staffer
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
Yakshagana, Govinda Bhat Death: ತೆಂಕುತಿಟ್ಟು ಯ...
20-03-26 11:26 pm
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm