ಬ್ರೇಕಿಂಗ್ ನ್ಯೂಸ್
11-11-21 11:02 pm Mangaluru Correspondent ಕ್ರೈಂ
ಮಂಗಳೂರು, ನ.11: ಉಪ್ಪಳ ಕೇಂದ್ರೀಕರಿಸಿ ಕಾರ್ಯಾಚರಣೆ ನಡೆಸುತ್ತಿದ್ದ ನಟೋರಿಯಸ್ ಗ್ಯಾಂಗ್ ಲೀಡರ್ ಕಾಲಿಯಾ ರಫೀಕ್ ಮತ್ತು ಡಾನ್ ತಸ್ಲೀಮ್ ಹತ್ಯೆ ಪ್ರಕರಣದಲ್ಲಿ ಮಂಗಳೂರು ಮತ್ತು ಕಾಸರಗೋಡು ಪೊಲೀಸರಿಗೆ ಬೇಕಾಗಿದ್ದ ಆರೋಪಿ, ಅದೇ ಗ್ಯಾಂಗ್ ಸದಸ್ಯ ಜಿಯಾನನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಐದು ವರ್ಷಗಳ ಹಿಂದೆ ಕೋಟೆಕಾರಿನಲ್ಲಿ ನಡೆದಿದ್ದ ಉಪ್ಪಳದ ಗ್ಯಾಂಗ್ ಲೀಡರ್ ಕಾಲಿಯಾ ರಫೀಕ್ ನನ್ನು ಅಟ್ಟಾಡಿಸಿ ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಉಳ್ಳಾಲ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಕೆಲವರನ್ನು ಬಂಧಿಸಿದ್ದರೆ ಪ್ರಮುಖ ಆರೋಪಿಯಾಗಿದ್ದ ಜಿಯಾ ತಪ್ಪಿಸಿಕೊಂಡಿದ್ದ. ಆನಂತರ, ಉಪ್ಪಳ ಮೂಲದ ಡಾನ್ ತಸ್ಲಿಂ ಎಂಬಾತನ್ನೂ ಕೊಲ್ಲಲಾಗಿತ್ತು. ಇದಲ್ಲದೆ, ಬಾಲಿಕಾ ಅಜೀಜ್ ಕೊಲೆ ಪ್ರಕರಣದಲ್ಲಿಯೂ ಮಂಜೇಶ್ವರ ಪೊಲೀಸರಿಗೆ ಜಿಯಾ ವಿರುದ್ಧ ಪ್ರಕರಣ ದಾಖಲಾಗಿತ್ತು. ವಿಟ್ಲ ಬಳಿಯ ಕೇರಳ ಗಡಿಭಾಗ ಕನ್ಯಾನದಲ್ಲಿ ನಡೆದ ಆಸೀಫ್ ಬಾಯಿಕಟ್ಟೆ ಕೊಲೆ ಪ್ರಕರಣದಲ್ಲಿಯೂ ಜಿಯಾ ಆರೋಪಿಯಾಗಿದ್ದ. ಪೈವಳಿಕೆ ನಿವಾಸಿಯಾಗಿರುವ ಜಿಯಾ, ಪ್ರಕರಣದ ಬಳಿಕ ವಿದೇಶಕ್ಕೆ ತೆರಳಿ ಅಲ್ಲಿಯೇ ತಲೆಮರೆಸಿಕೊಂಡಿದ್ದ.
ಕೆಲವು ದಿನಗಳ ಹಿಂದೆ ರಹಸ್ಯವಾಗಿ ತವರಿಗೆ ಮರಳಿದ್ದ ಜಿಯಾ ಗುರುವಾರ ಬೆಳಗ್ಗೆ ವಿದೇಶಕ್ಕೆ ಮರಳುವುದಕ್ಕಾಗಿ ಮುಂಬೈನ ಸಹಾರಾ ವಿಮಾನ ನಿಲ್ದಾಣಕ್ಕೆ ತೆರಳಿದ್ದ. ಈ ವೇಳೆ, ಕೇರಳದ ಎಟಿಎಸ್ ಪೊಲೀಸ್ ತಂಡ ವಿಷಯ ತಿಳಿದು ಶಸ್ತ್ರ ಸಜ್ಜಿತರಾಗಿ ದಾಳಿ ನಡೆಸಿ ಬಂಧಿಸಿದೆ.
Natorious Rowdy Jiya Murder accused of Kalia Rafiq arrested in Mumbai. Rowdy Sheeter Kalia Rafiq was murdered brutally at Kotekar on February 14 in 2017.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 01:02 am
HK News Desk
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
24-06-25 11:19 am
Mangalore Correspondent
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm