ಬ್ರೇಕಿಂಗ್ ನ್ಯೂಸ್
16-11-21 04:47 pm Mangaluru Correspondent ಕ್ರೈಂ
ಸುಳ್ಯ, ನ.16: ತನ್ನನ್ನು ಹಿಂದು ಎಂದು ಹೇಳಿಕೊಂಡು ನಂಬಿಸಿ ಗೆಳೆತನ ಸಾಧಿಸಿದ್ದಲ್ಲದೆ, ಮಡಿಕೇರಿಗೆ ಕರೆದೊಯ್ದು ದುರ್ನಡತೆ ತೋರಿದ್ದಾಗಿ ಯುವತಿಯೊಬ್ಬಳು ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಯುವತಿ ದೂರಿನಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಮಡಿಕೇರಿ ನಿವಾಸಿ ತಸ್ಲೀಮ್ ಎಂಬುದಾಗಿ ತಿಳಿದುಬಂದಿದೆ.
ಎರಡು ತಿಂಗಳ ಹಿಂದೆ ಫೇಸ್ಬುಕ್ ಜಾಲತಾಣದಲ್ಲಿ ಯುವಕನ ಪರಿಚಯ ಆಗಿತ್ತು. ತನ್ನ ಹೆಸರನ್ನು ಕೌಶಲ್ ಎಂದು ಹೇಳಿಕೊಂಡಿದ್ದ ಯುವಕ, ಸ್ನೇಹ ಬೆಳೆಸಿದ್ದ. ಮೊಬೈಲಿನಲ್ಲಿ ಮಾತನಾಡುತ್ತಾ ಹತ್ತಿರವಾಗಿದ್ದ ಯುವಕ, ನ.11ರಂದು ಸುಳ್ಯಕ್ಕೆ ಬೈಕಿನಲ್ಲಿ ಬಂದಿದ್ದಾನೆ. ಅಲ್ಲದೆ, ನಾವು ಬೈಕಿನಲ್ಲಿ ರೈಡ್ ಹೋಗುವ ಎಂದು ಹೇಳಿ ನೇರವಾಗಿ ಮಡಿಕೇರಿಗೆ ಕರೆದೊಯ್ದಿದ್ದಾನೆ.
ಮಡಿಕೇರಿಯಲ್ಲಿ ಪಾರ್ಕ್ ಒಂದಕ್ಕೆ ಕರೆದೊಯ್ದು ಅಲ್ಲಿ ಅಸಭ್ಯವಾಗಿ ವರ್ತಿಸಿದ್ದಾನೆ. ಅಲ್ಲದೆ, ತನ್ನ ಕೆಲಸ ಮುಗಿಸಿದ ಬಳಿಕ ತಾನು ಮುಸ್ಲಿಂ ಎಂದು ಹೇಳಿದ್ದಲ್ಲದೆ, ಈ ಬಗ್ಗೆ ಬೇರೆಯವರಿಗೆ ಹೇಳಿದರೆ ಜೀವ ತೆಗೆಯುತ್ತೇನೆ ಎಂದು ಬೆದರಿಕೆ ಹಾಕಿದ್ದ. ಯುವತಿ ಬಳಿಕ ಮಡಿಕೇರಿಯಿಂದ ಮರಳಿ ಸುಳ್ಯಕ್ಕೆ ಬಂದಿದ್ದಳು. ಆನಂತರ ಪೊಲೀಸರಿಗೆ ದೂರು ನೀಡಿದ್ದಾಳೆ.
ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸಿದಾಗ ಇಂಜಿನಿಯರಿಂಗ್ ವಿದ್ಯಾರ್ಥಿ ಅನ್ನುವುದನ್ನು ಹೇಳಿದ್ದಾನೆ. ಪೊಲೀಸರು ಹೆಚ್ಚಿನ ವಿಚಾರಣೆಯನ್ನು ನಡೆಸುತ್ತಿದ್ದಾರೆ.
The police here have taken a youth into custody on the basis of a complaint filed by a lady. The girl claimed that the youth falsely told her that he was a Hindu, earned her trust, moved around with her and behaved indecently.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm