ಬ್ರೇಕಿಂಗ್ ನ್ಯೂಸ್
16-11-21 04:47 pm Mangaluru Correspondent ಕ್ರೈಂ
ಸುಳ್ಯ, ನ.16: ತನ್ನನ್ನು ಹಿಂದು ಎಂದು ಹೇಳಿಕೊಂಡು ನಂಬಿಸಿ ಗೆಳೆತನ ಸಾಧಿಸಿದ್ದಲ್ಲದೆ, ಮಡಿಕೇರಿಗೆ ಕರೆದೊಯ್ದು ದುರ್ನಡತೆ ತೋರಿದ್ದಾಗಿ ಯುವತಿಯೊಬ್ಬಳು ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಯುವತಿ ದೂರಿನಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಮಡಿಕೇರಿ ನಿವಾಸಿ ತಸ್ಲೀಮ್ ಎಂಬುದಾಗಿ ತಿಳಿದುಬಂದಿದೆ.
ಎರಡು ತಿಂಗಳ ಹಿಂದೆ ಫೇಸ್ಬುಕ್ ಜಾಲತಾಣದಲ್ಲಿ ಯುವಕನ ಪರಿಚಯ ಆಗಿತ್ತು. ತನ್ನ ಹೆಸರನ್ನು ಕೌಶಲ್ ಎಂದು ಹೇಳಿಕೊಂಡಿದ್ದ ಯುವಕ, ಸ್ನೇಹ ಬೆಳೆಸಿದ್ದ. ಮೊಬೈಲಿನಲ್ಲಿ ಮಾತನಾಡುತ್ತಾ ಹತ್ತಿರವಾಗಿದ್ದ ಯುವಕ, ನ.11ರಂದು ಸುಳ್ಯಕ್ಕೆ ಬೈಕಿನಲ್ಲಿ ಬಂದಿದ್ದಾನೆ. ಅಲ್ಲದೆ, ನಾವು ಬೈಕಿನಲ್ಲಿ ರೈಡ್ ಹೋಗುವ ಎಂದು ಹೇಳಿ ನೇರವಾಗಿ ಮಡಿಕೇರಿಗೆ ಕರೆದೊಯ್ದಿದ್ದಾನೆ.
ಮಡಿಕೇರಿಯಲ್ಲಿ ಪಾರ್ಕ್ ಒಂದಕ್ಕೆ ಕರೆದೊಯ್ದು ಅಲ್ಲಿ ಅಸಭ್ಯವಾಗಿ ವರ್ತಿಸಿದ್ದಾನೆ. ಅಲ್ಲದೆ, ತನ್ನ ಕೆಲಸ ಮುಗಿಸಿದ ಬಳಿಕ ತಾನು ಮುಸ್ಲಿಂ ಎಂದು ಹೇಳಿದ್ದಲ್ಲದೆ, ಈ ಬಗ್ಗೆ ಬೇರೆಯವರಿಗೆ ಹೇಳಿದರೆ ಜೀವ ತೆಗೆಯುತ್ತೇನೆ ಎಂದು ಬೆದರಿಕೆ ಹಾಕಿದ್ದ. ಯುವತಿ ಬಳಿಕ ಮಡಿಕೇರಿಯಿಂದ ಮರಳಿ ಸುಳ್ಯಕ್ಕೆ ಬಂದಿದ್ದಳು. ಆನಂತರ ಪೊಲೀಸರಿಗೆ ದೂರು ನೀಡಿದ್ದಾಳೆ.
ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸಿದಾಗ ಇಂಜಿನಿಯರಿಂಗ್ ವಿದ್ಯಾರ್ಥಿ ಅನ್ನುವುದನ್ನು ಹೇಳಿದ್ದಾನೆ. ಪೊಲೀಸರು ಹೆಚ್ಚಿನ ವಿಚಾರಣೆಯನ್ನು ನಡೆಸುತ್ತಿದ್ದಾರೆ.
The police here have taken a youth into custody on the basis of a complaint filed by a lady. The girl claimed that the youth falsely told her that he was a Hindu, earned her trust, moved around with her and behaved indecently.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm