ಬ್ರೇಕಿಂಗ್ ನ್ಯೂಸ್
16-11-21 04:47 pm Mangaluru Correspondent ಕ್ರೈಂ
ಸುಳ್ಯ, ನ.16: ತನ್ನನ್ನು ಹಿಂದು ಎಂದು ಹೇಳಿಕೊಂಡು ನಂಬಿಸಿ ಗೆಳೆತನ ಸಾಧಿಸಿದ್ದಲ್ಲದೆ, ಮಡಿಕೇರಿಗೆ ಕರೆದೊಯ್ದು ದುರ್ನಡತೆ ತೋರಿದ್ದಾಗಿ ಯುವತಿಯೊಬ್ಬಳು ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಯುವತಿ ದೂರಿನಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಮಡಿಕೇರಿ ನಿವಾಸಿ ತಸ್ಲೀಮ್ ಎಂಬುದಾಗಿ ತಿಳಿದುಬಂದಿದೆ.
ಎರಡು ತಿಂಗಳ ಹಿಂದೆ ಫೇಸ್ಬುಕ್ ಜಾಲತಾಣದಲ್ಲಿ ಯುವಕನ ಪರಿಚಯ ಆಗಿತ್ತು. ತನ್ನ ಹೆಸರನ್ನು ಕೌಶಲ್ ಎಂದು ಹೇಳಿಕೊಂಡಿದ್ದ ಯುವಕ, ಸ್ನೇಹ ಬೆಳೆಸಿದ್ದ. ಮೊಬೈಲಿನಲ್ಲಿ ಮಾತನಾಡುತ್ತಾ ಹತ್ತಿರವಾಗಿದ್ದ ಯುವಕ, ನ.11ರಂದು ಸುಳ್ಯಕ್ಕೆ ಬೈಕಿನಲ್ಲಿ ಬಂದಿದ್ದಾನೆ. ಅಲ್ಲದೆ, ನಾವು ಬೈಕಿನಲ್ಲಿ ರೈಡ್ ಹೋಗುವ ಎಂದು ಹೇಳಿ ನೇರವಾಗಿ ಮಡಿಕೇರಿಗೆ ಕರೆದೊಯ್ದಿದ್ದಾನೆ.
ಮಡಿಕೇರಿಯಲ್ಲಿ ಪಾರ್ಕ್ ಒಂದಕ್ಕೆ ಕರೆದೊಯ್ದು ಅಲ್ಲಿ ಅಸಭ್ಯವಾಗಿ ವರ್ತಿಸಿದ್ದಾನೆ. ಅಲ್ಲದೆ, ತನ್ನ ಕೆಲಸ ಮುಗಿಸಿದ ಬಳಿಕ ತಾನು ಮುಸ್ಲಿಂ ಎಂದು ಹೇಳಿದ್ದಲ್ಲದೆ, ಈ ಬಗ್ಗೆ ಬೇರೆಯವರಿಗೆ ಹೇಳಿದರೆ ಜೀವ ತೆಗೆಯುತ್ತೇನೆ ಎಂದು ಬೆದರಿಕೆ ಹಾಕಿದ್ದ. ಯುವತಿ ಬಳಿಕ ಮಡಿಕೇರಿಯಿಂದ ಮರಳಿ ಸುಳ್ಯಕ್ಕೆ ಬಂದಿದ್ದಳು. ಆನಂತರ ಪೊಲೀಸರಿಗೆ ದೂರು ನೀಡಿದ್ದಾಳೆ.
ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸಿದಾಗ ಇಂಜಿನಿಯರಿಂಗ್ ವಿದ್ಯಾರ್ಥಿ ಅನ್ನುವುದನ್ನು ಹೇಳಿದ್ದಾನೆ. ಪೊಲೀಸರು ಹೆಚ್ಚಿನ ವಿಚಾರಣೆಯನ್ನು ನಡೆಸುತ್ತಿದ್ದಾರೆ.
The police here have taken a youth into custody on the basis of a complaint filed by a lady. The girl claimed that the youth falsely told her that he was a Hindu, earned her trust, moved around with her and behaved indecently.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm