ಬ್ರೇಕಿಂಗ್ ನ್ಯೂಸ್
20-11-21 12:59 pm Mangaluru Correspondent ಕ್ರೈಂ
ಪುತ್ತೂರು, ನ.20: ಅತ್ಯಾಚಾರಕ್ಕೊಳಗಾಗಿದ್ದ ಹತ್ತನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿಯಾಗಿ, ಇದೀಗ ಮಗುವಿಗೆ ಜನ್ಮ ನೀಡಿದ ಘಟನೆ ಉಪ್ಪಿನಂಡಿಗಯಲ್ಲಿ ನಡೆದಿದೆ. ಇದಕ್ಕೆ ಕಾರಣ ಆಗಿರುವ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಬಾಲಕಿಯ ಹೊಟ್ಟೆಯ ಭಾಗ ಇತ್ತೀಚಿನ ದಿನಗಳಲ್ಲಿ ದೊಡ್ಡದಾಗಿದ್ದನ್ನು ಮನೆಯವರು ಗಮನಿಸಿದ್ದರು. ಏನೋ ಗಡ್ಡೆ ಬೆಳೆದಿದೆ ಎಂದು ವೈದ್ಯರಲ್ಲಿ ತೋರಿಸಿದಾಗ, ಬಾಲಕಿ ಗರ್ಭಿಣಿ ಅನ್ನುವುದು ತಿಳಿದಿದೆ. ಅಲ್ಲದೆ, ಕೆಲವೇ ದಿನಗಳಲ್ಲಿ ಹೆರಿಗೆ ಆಗಲಿದೆ, ತಿಂಗಳು ತುಂಬಿದೆ ಎನ್ನುವುದನ್ನೂ ವೈದ್ಯರು ತಿಳಿಸಿದ್ದಾರೆ. ಅದರಂತೆ, ಆಸ್ಪತ್ರೆಗೆ ದಾಖಲಾಗಿದ್ದ 16ರ ಹರೆಯದ ಅಪ್ರಾಪ್ತ ಬಾಲಕಿ ಮಂಗಳೂರಿನ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ.
ಈ ಬಗ್ಗೆ ಆಸ್ಪತ್ರೆಯ ವೈದ್ಯರು ಉಪ್ಪಿನಂಗಡಿ ಪೊಲೀಸರ ಗಮನಕ್ಕೆ ತಂದಿದ್ದಾರೆ. ಪೊಲೀಸರು ವಿಚಾರಣೆ ನಡೆಸಿದಾಗ, ಬಾಲಕಿ ಯುವಕನ ಬಗ್ಗೆ ಬಾಯಿಬಿಟ್ಟಿದ್ದಾಳೆ. ಹಿರೇಬಂಡಾಡಿ ನಿವಾಸಿ ಕೇಶವ (34) ಎಂಬಾತನೇ ಇದಕ್ಕೆ ಕಾರಣ ಎನ್ನುವುದನ್ನು ತಿಳಿಸಿದ್ದು ಪೊಲೀಸರು ಆತನನ್ನು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಪೊಲೀಸರು ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ.
A tenth standard girl student in Puttur gave birth to a female baby through normal delivery. A person named as accused has been taken into custody by the Uppinangady police for questioning. The parents of the said girl student of a high school who found that the abdominal region of the girl seemed like increasingly swelling over the past weeks, felt that some kind of tumour was developing inside.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm