ಬ್ರೇಕಿಂಗ್ ನ್ಯೂಸ್
20-11-21 12:59 pm Mangaluru Correspondent ಕ್ರೈಂ
ಪುತ್ತೂರು, ನ.20: ಅತ್ಯಾಚಾರಕ್ಕೊಳಗಾಗಿದ್ದ ಹತ್ತನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿಯಾಗಿ, ಇದೀಗ ಮಗುವಿಗೆ ಜನ್ಮ ನೀಡಿದ ಘಟನೆ ಉಪ್ಪಿನಂಡಿಗಯಲ್ಲಿ ನಡೆದಿದೆ. ಇದಕ್ಕೆ ಕಾರಣ ಆಗಿರುವ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಬಾಲಕಿಯ ಹೊಟ್ಟೆಯ ಭಾಗ ಇತ್ತೀಚಿನ ದಿನಗಳಲ್ಲಿ ದೊಡ್ಡದಾಗಿದ್ದನ್ನು ಮನೆಯವರು ಗಮನಿಸಿದ್ದರು. ಏನೋ ಗಡ್ಡೆ ಬೆಳೆದಿದೆ ಎಂದು ವೈದ್ಯರಲ್ಲಿ ತೋರಿಸಿದಾಗ, ಬಾಲಕಿ ಗರ್ಭಿಣಿ ಅನ್ನುವುದು ತಿಳಿದಿದೆ. ಅಲ್ಲದೆ, ಕೆಲವೇ ದಿನಗಳಲ್ಲಿ ಹೆರಿಗೆ ಆಗಲಿದೆ, ತಿಂಗಳು ತುಂಬಿದೆ ಎನ್ನುವುದನ್ನೂ ವೈದ್ಯರು ತಿಳಿಸಿದ್ದಾರೆ. ಅದರಂತೆ, ಆಸ್ಪತ್ರೆಗೆ ದಾಖಲಾಗಿದ್ದ 16ರ ಹರೆಯದ ಅಪ್ರಾಪ್ತ ಬಾಲಕಿ ಮಂಗಳೂರಿನ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ.
ಈ ಬಗ್ಗೆ ಆಸ್ಪತ್ರೆಯ ವೈದ್ಯರು ಉಪ್ಪಿನಂಗಡಿ ಪೊಲೀಸರ ಗಮನಕ್ಕೆ ತಂದಿದ್ದಾರೆ. ಪೊಲೀಸರು ವಿಚಾರಣೆ ನಡೆಸಿದಾಗ, ಬಾಲಕಿ ಯುವಕನ ಬಗ್ಗೆ ಬಾಯಿಬಿಟ್ಟಿದ್ದಾಳೆ. ಹಿರೇಬಂಡಾಡಿ ನಿವಾಸಿ ಕೇಶವ (34) ಎಂಬಾತನೇ ಇದಕ್ಕೆ ಕಾರಣ ಎನ್ನುವುದನ್ನು ತಿಳಿಸಿದ್ದು ಪೊಲೀಸರು ಆತನನ್ನು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಪೊಲೀಸರು ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ.
A tenth standard girl student in Puttur gave birth to a female baby through normal delivery. A person named as accused has been taken into custody by the Uppinangady police for questioning. The parents of the said girl student of a high school who found that the abdominal region of the girl seemed like increasingly swelling over the past weeks, felt that some kind of tumour was developing inside.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm