ಬ್ರೇಕಿಂಗ್ ನ್ಯೂಸ್
21-11-21 10:55 pm Mangaluru Correspondent ಕ್ರೈಂ
ಪುತ್ತೂರು, ನ.21: ಜಾಗದ ತಕರಾರಿನಲ್ಲಿ ಮಾತಿನ ಚಕಮಕಿ ನಡೆದು, ಮೈದುನನೇ ಮಹಿಳೆಯ ಮೇಲೆ ನಾಡ ಬಂದೂಕಿನಲ್ಲಿ ಗುಂಡು ಹಾರಿಸಿ ಕೊಲ್ಲಲು ಯತ್ನಿಸಿದ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ವೀರಮಂಗಲ ಕೊಯಕುಡೆ ಎಂಬಲ್ಲಿ ಘಟನೆ ನಡೆದಿದೆ. ದರ್ನಮ್ಮ(54), ಆಕೆಯ ಗಂಡ ಬಾಬು ಗೌಡ ಮತ್ತು ಅವರ ಮಗ ರವಿ ತಮ್ಮ ಮನೆಯ ಬಳಿಯ ಜಮೀನಿನಲ್ಲಿ ತೊಂಡೆಕಾಯಿ ಬಳ್ಳಿಗೆ ಚಪ್ಪರ ಹಾಕುತ್ತಿದ್ದಾಗ, ಮಹಿಳೆಯ ಮೈದುನನಾಗಿರುವ ದೇವಪ್ಪ ಗೌಡ ತನ್ನ ಬಂದೂಕು ಹಿಡಿದು ತಂದಿದ್ದು ಬೆದರಿಸಿದ್ದಾನೆ. ಅಲ್ಲದೆ, ಮಹಿಳೆಯನ್ನು ಉದ್ದೇಶಿಸಿ ಈ ಜಾಗ ನನಗೆ ಸೇರಿದ್ದು, ಇಲ್ಲಿ ನೀವು ಏನಾದರೂ ಬೆಳೆದರೆ ನಿಮ್ಮನ್ನು ಜೀವ ಸಹಿತ ಬಿಡುವುದಿಲ್ಲ ಎಂದು ಹೇಳಿ ಕೈಯಲ್ಲಿದ್ದ ನಾಡ ಬಂದೂಕಿನಲ್ಲಿ ಗುಂಡು ಹಾರಿಸಿದ್ದಾನೆ.
ಆದರೆ, ಈ ವೇಳೆ ಮಹಿಳೆ ಬಗ್ಗಿ ತಪ್ಪಿಸಿಕೊಂಡಿದ್ದರಿಂದ ಗುಂಡು ಮೈಗೆ ತಾಗದೇ ತಪ್ಪಿ ಹೋಗಿದೆ. ಈ ಬಗ್ಗೆ ಮಹಿಳೆ ಪುತ್ತೂರು ನಗರ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ. ಆರೋಪಿ ದೇವಪ್ಪ ಗೌಡ ವಿರುದ್ಧ ಕೊಲೆಯತ್ನ, ಜೀವ ಬೆದರಿಕೆ ಬಗ್ಗೆ ಪ್ರಕರಣ ದಾಖಲಾಗಿದೆ. ಆರೋಪಿ ಪೊಲೀಸರ ಕೈಗೆ ಸಿಗದೆ ತಪ್ಪಿಸಿಕೊಂಡಿದ್ದಾನೆ.
Land Dispute, Woman shot through Gun by a relative in Puttur, serious in hospital.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm